AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ […]

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!
ಪೃಥ್ವಿಶಂಕರ
| Edited By: |

Updated on: Nov 21, 2020 | 1:19 PM

Share

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುವರ್ಣತ್ರಿಭುಜ ದೋಣಿ ದುರಂತ: 7 ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ ಕೆಲವು ತಿಂಗಳುಗಳ ಹಿಂದೆ ಸುವರ್ಣ ತ್ರಿಭುಜ ಮೀನುಗಾರಿಕಾ ದೋಣಿ ಅಪಘಾತವಾಗಿ ಏಳು ಮೀನುಗಾರರು ನಾಪತ್ತೆಯಾಗಿದ್ದರು. ನಾಪತ್ತೆಯಾದ ಮೀನುಗಾರರ ಮೃತದೇಹಗಳೂ ಸಹ ಸಿಕ್ಕಿರಲಿಲ್ಲ. ಹೀಗಾಗಿ ಅವರ ಕುಟುಂಬಗಳಿಗೆ ಸಿಎಂ ಬಿ ಎಸ್​ ಯಡಿಯೂರಪ್ಪನವರು ತಲಾ ಹತ್ತು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್