AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ […]

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!
ಪೃಥ್ವಿಶಂಕರ
| Edited By: |

Updated on: Nov 21, 2020 | 1:19 PM

Share

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುವರ್ಣತ್ರಿಭುಜ ದೋಣಿ ದುರಂತ: 7 ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ ಕೆಲವು ತಿಂಗಳುಗಳ ಹಿಂದೆ ಸುವರ್ಣ ತ್ರಿಭುಜ ಮೀನುಗಾರಿಕಾ ದೋಣಿ ಅಪಘಾತವಾಗಿ ಏಳು ಮೀನುಗಾರರು ನಾಪತ್ತೆಯಾಗಿದ್ದರು. ನಾಪತ್ತೆಯಾದ ಮೀನುಗಾರರ ಮೃತದೇಹಗಳೂ ಸಹ ಸಿಕ್ಕಿರಲಿಲ್ಲ. ಹೀಗಾಗಿ ಅವರ ಕುಟುಂಬಗಳಿಗೆ ಸಿಎಂ ಬಿ ಎಸ್​ ಯಡಿಯೂರಪ್ಪನವರು ತಲಾ ಹತ್ತು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!