AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ […]

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 21, 2020 | 1:19 PM

Share

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುವರ್ಣತ್ರಿಭುಜ ದೋಣಿ ದುರಂತ: 7 ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ ಕೆಲವು ತಿಂಗಳುಗಳ ಹಿಂದೆ ಸುವರ್ಣ ತ್ರಿಭುಜ ಮೀನುಗಾರಿಕಾ ದೋಣಿ ಅಪಘಾತವಾಗಿ ಏಳು ಮೀನುಗಾರರು ನಾಪತ್ತೆಯಾಗಿದ್ದರು. ನಾಪತ್ತೆಯಾದ ಮೀನುಗಾರರ ಮೃತದೇಹಗಳೂ ಸಹ ಸಿಕ್ಕಿರಲಿಲ್ಲ. ಹೀಗಾಗಿ ಅವರ ಕುಟುಂಬಗಳಿಗೆ ಸಿಎಂ ಬಿ ಎಸ್​ ಯಡಿಯೂರಪ್ಪನವರು ತಲಾ ಹತ್ತು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ