AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ […]

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!
ಪೃಥ್ವಿಶಂಕರ
| Edited By: |

Updated on: Nov 21, 2020 | 1:19 PM

Share

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುವರ್ಣತ್ರಿಭುಜ ದೋಣಿ ದುರಂತ: 7 ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ ಕೆಲವು ತಿಂಗಳುಗಳ ಹಿಂದೆ ಸುವರ್ಣ ತ್ರಿಭುಜ ಮೀನುಗಾರಿಕಾ ದೋಣಿ ಅಪಘಾತವಾಗಿ ಏಳು ಮೀನುಗಾರರು ನಾಪತ್ತೆಯಾಗಿದ್ದರು. ನಾಪತ್ತೆಯಾದ ಮೀನುಗಾರರ ಮೃತದೇಹಗಳೂ ಸಹ ಸಿಕ್ಕಿರಲಿಲ್ಲ. ಹೀಗಾಗಿ ಅವರ ಕುಟುಂಬಗಳಿಗೆ ಸಿಎಂ ಬಿ ಎಸ್​ ಯಡಿಯೂರಪ್ಪನವರು ತಲಾ ಹತ್ತು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು