AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ […]

ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Nov 21, 2020 | 1:19 PM

Share

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್​ಲೈನ್​ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುವರ್ಣತ್ರಿಭುಜ ದೋಣಿ ದುರಂತ: 7 ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ ಕೆಲವು ತಿಂಗಳುಗಳ ಹಿಂದೆ ಸುವರ್ಣ ತ್ರಿಭುಜ ಮೀನುಗಾರಿಕಾ ದೋಣಿ ಅಪಘಾತವಾಗಿ ಏಳು ಮೀನುಗಾರರು ನಾಪತ್ತೆಯಾಗಿದ್ದರು. ನಾಪತ್ತೆಯಾದ ಮೀನುಗಾರರ ಮೃತದೇಹಗಳೂ ಸಹ ಸಿಕ್ಕಿರಲಿಲ್ಲ. ಹೀಗಾಗಿ ಅವರ ಕುಟುಂಬಗಳಿಗೆ ಸಿಎಂ ಬಿ ಎಸ್​ ಯಡಿಯೂರಪ್ಪನವರು ತಲಾ ಹತ್ತು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ