AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು […]

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ
KUSHAL V
| Edited By: |

Updated on: Sep 21, 2020 | 5:19 PM

Share

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು ಕೃಷಿಯ ಕೇಜ್​ಗಳು ನಾಶವಾಗಿವೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು