AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು […]

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 21, 2020 | 5:19 PM

Share

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು ಕೃಷಿಯ ಕೇಜ್​ಗಳು ನಾಶವಾಗಿವೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ