AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು […]

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ
KUSHAL V
| Edited By: |

Updated on: Sep 21, 2020 | 5:19 PM

Share

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು ಕೃಷಿಯ ಕೇಜ್​ಗಳು ನಾಶವಾಗಿವೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ