AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು […]

ಉಡುಪಿ ಮಳೆ ಅವಾಂತರ: ಲಕ್ಷಾಂತರ ರೂ. ಮೌಲ್ಯದ ಪಂಜರದ ಮೀನು ಕೃಷಿ ಸಲಕರಣೆ ನಾಶ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 21, 2020 | 5:19 PM

Share

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ಒಂದೇ ಕಡೆ 20 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್​ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು ಕೃಷಿಯ ಕೇಜ್​ಗಳು ನಾಶವಾಗಿವೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ