
ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಪಂಜರದಲ್ಲಿ ಮೀನಿನ ಮರಿಗಳನ್ನು ಬಿಟ್ಟು ನದಿಯಲ್ಲಿ ಮೀನು ಸಾಕಾಣಿಕೆ ನಡೆಸಲಾಗುತ್ತಿತ್ತು. ಆದರೆ, ಪ್ರವಾಹದ ಹೊಡೆತಕ್ಕೆ ಮೀನಿನ ಕೇಜ್ಗಳು ಮುರಿದುಬಿದ್ದು ದಡಕ್ಕೆ ಬಂದಿದೆ. ಹೀಗಾಗಿ, ಹಲವಾರು ಕಡೆ ಪಂಜರ ಮೀನು ಕೃಷಿಯ ಕೇಜ್ಗಳು ನಾಶವಾಗಿವೆ.