AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ. ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, […]

ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 07, 2020 | 10:02 AM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ.

ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, ಕುಟುಂಬಸ್ಥರು ಶವಸಂಸ್ಕಾರ ನಡೆಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ