AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ. ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, […]

ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ
ಸಾಧು ಶ್ರೀನಾಥ್​
|

Updated on: Nov 07, 2020 | 10:02 AM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ.

ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, ಕುಟುಂಬಸ್ಥರು ಶವಸಂಸ್ಕಾರ ನಡೆಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ