AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ. ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, […]

ಪತ್ನಿ, ಇಬ್ಬರು ಮಕ್ಕಳ ಎದುರು ಜಲಸಮಾಧಿಯಾದ ಮೀನುಗಾರ
ಸಾಧು ಶ್ರೀನಾಥ್​
|

Updated on: Nov 07, 2020 | 10:02 AM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಕೌಟುಂಬಿಕ ದುರಂತವೊಂದು ಸಂಭವಿಸಿದೆ. ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತೆಪ್ಪದಲ್ಲಿ ಕರೆದುಕೊಂಡು ಮೀನಿಗೆ ಬಲೆ ಬಿಡಲು ಮೀನುಗಾರ ರಾಜಪ್ಪ ಮುಂದಾಗಿದ್ದ. 45 ವರ್ಷದ ರಾಜಪ್ಪಗೆ ಆ ವೇಳೆ ಬಿಪಿ ಹೆಚ್ಚಳವಾಗಿ ತಲೆಸುತ್ತು ಬಂದು ನೀರಲ್ಲಿ ಬಿದ್ದಿದ್ದಾನೆ.

ಪತ್ನಿ ಧೃತಿಗೆಡದೆ ತೆಪ್ಪ ಹುಟ್ಟುಹಾಕಿಕೊಂಡು ನದಿ ದಡಕ್ಕೆ ಬಂದು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾಳೆ. ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಶವ ಹುಡುಕಿ ದಡಕ್ಕೆ ತಂದಿದ್ದಾರೆ. ಶವ ಪತ್ತೆಯಾದ ಬಳಿಕ, ಕುಟುಂಬಸ್ಥರು ಶವಸಂಸ್ಕಾರ ನಡೆಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ