AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟೇರಿಂಗ್ ಕಟ್, ದಡದಲ್ಲಿ ಬಂಡೆಗೆ ಡಿಕ್ಕಿ! ಮೀನುಗಾರಿಕೆ ಬೋಟ್ ನೀರುಪಾಲು

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ. ಮೀನುಗಾರಿಕೆ ಮುಗಿಸಿ ವಾಪಸ್ ಬರುವಾಗ ಮಲ್ಪೆ ಬಂದರು ಸಮೀಪಿಸುವ ವೇಳೆ ಬಂಡೆಗೆ ಬಡಿದು ಅವಘಡ ಸಂಭವಿಸಿದೆ. ರೇಷ್ಮಾ ಖಾರ್ವಿ ಎಂಬುವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಲ ಸಮುದ್ರ ಬೋಟ್ ಇದಾಗಿದೆ. ಮೇ 14 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಮೇ 19 ರಂದು ವಾಪಾಸ್ ಆಗುವಾಗ ಬೋಟ್​ನ‌ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ, ಬಂಡೆಗೆ ಡಿಕ್ಕಿ ಹೊಡೆದಿತ್ತು. ಪಕ್ಕದಲ್ಲಿದ್ದ ಇನ್ನೊಂದು […]

ಸ್ಟೇರಿಂಗ್ ಕಟ್, ದಡದಲ್ಲಿ ಬಂಡೆಗೆ ಡಿಕ್ಕಿ! ಮೀನುಗಾರಿಕೆ ಬೋಟ್ ನೀರುಪಾಲು
ಸಾಧು ಶ್ರೀನಾಥ್​
|

Updated on: May 20, 2020 | 12:37 PM

Share

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ. ಮೀನುಗಾರಿಕೆ ಮುಗಿಸಿ ವಾಪಸ್ ಬರುವಾಗ ಮಲ್ಪೆ ಬಂದರು ಸಮೀಪಿಸುವ ವೇಳೆ ಬಂಡೆಗೆ ಬಡಿದು ಅವಘಡ ಸಂಭವಿಸಿದೆ.

ರೇಷ್ಮಾ ಖಾರ್ವಿ ಎಂಬುವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಲ ಸಮುದ್ರ ಬೋಟ್ ಇದಾಗಿದೆ. ಮೇ 14 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಮೇ 19 ರಂದು ವಾಪಾಸ್ ಆಗುವಾಗ ಬೋಟ್​ನ‌ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ, ಬಂಡೆಗೆ ಡಿಕ್ಕಿ ಹೊಡೆದಿತ್ತು.

ಪಕ್ಕದಲ್ಲಿದ್ದ ಇನ್ನೊಂದು ದೋಣಿಯವರಿಂದ ಬೋಟ್​ನಲ್ಲಿದ್ದ 6 ಜನರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 5 ಲಕ್ಷ ಮೌಲ್ಯದ ಮೀನು, ಬಲೆ ಹಾಗೂ ಡೀಸೆಲ್ ಸಮುದ್ರ ಪಾಲಾಗಿದೆ. ಘಟನೆಯಿಂದ ಅಂದಾಜು 80 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ. ಈ ಸಂಬಂಧ ಕರಾವಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ