AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟೇರಿಂಗ್ ಕಟ್, ದಡದಲ್ಲಿ ಬಂಡೆಗೆ ಡಿಕ್ಕಿ! ಮೀನುಗಾರಿಕೆ ಬೋಟ್ ನೀರುಪಾಲು

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ. ಮೀನುಗಾರಿಕೆ ಮುಗಿಸಿ ವಾಪಸ್ ಬರುವಾಗ ಮಲ್ಪೆ ಬಂದರು ಸಮೀಪಿಸುವ ವೇಳೆ ಬಂಡೆಗೆ ಬಡಿದು ಅವಘಡ ಸಂಭವಿಸಿದೆ. ರೇಷ್ಮಾ ಖಾರ್ವಿ ಎಂಬುವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಲ ಸಮುದ್ರ ಬೋಟ್ ಇದಾಗಿದೆ. ಮೇ 14 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಮೇ 19 ರಂದು ವಾಪಾಸ್ ಆಗುವಾಗ ಬೋಟ್​ನ‌ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ, ಬಂಡೆಗೆ ಡಿಕ್ಕಿ ಹೊಡೆದಿತ್ತು. ಪಕ್ಕದಲ್ಲಿದ್ದ ಇನ್ನೊಂದು […]

ಸ್ಟೇರಿಂಗ್ ಕಟ್, ದಡದಲ್ಲಿ ಬಂಡೆಗೆ ಡಿಕ್ಕಿ! ಮೀನುಗಾರಿಕೆ ಬೋಟ್ ನೀರುಪಾಲು
ಸಾಧು ಶ್ರೀನಾಥ್​
|

Updated on: May 20, 2020 | 12:37 PM

Share

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ. ಮೀನುಗಾರಿಕೆ ಮುಗಿಸಿ ವಾಪಸ್ ಬರುವಾಗ ಮಲ್ಪೆ ಬಂದರು ಸಮೀಪಿಸುವ ವೇಳೆ ಬಂಡೆಗೆ ಬಡಿದು ಅವಘಡ ಸಂಭವಿಸಿದೆ.

ರೇಷ್ಮಾ ಖಾರ್ವಿ ಎಂಬುವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಲ ಸಮುದ್ರ ಬೋಟ್ ಇದಾಗಿದೆ. ಮೇ 14 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಮೇ 19 ರಂದು ವಾಪಾಸ್ ಆಗುವಾಗ ಬೋಟ್​ನ‌ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ, ಬಂಡೆಗೆ ಡಿಕ್ಕಿ ಹೊಡೆದಿತ್ತು.

ಪಕ್ಕದಲ್ಲಿದ್ದ ಇನ್ನೊಂದು ದೋಣಿಯವರಿಂದ ಬೋಟ್​ನಲ್ಲಿದ್ದ 6 ಜನರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 5 ಲಕ್ಷ ಮೌಲ್ಯದ ಮೀನು, ಬಲೆ ಹಾಗೂ ಡೀಸೆಲ್ ಸಮುದ್ರ ಪಾಲಾಗಿದೆ. ಘಟನೆಯಿಂದ ಅಂದಾಜು 80 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ. ಈ ಸಂಬಂಧ ಕರಾವಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು