AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾಗೆ ಬಲಿಯಾಗಿದ್ದ ವೃದ್ಧ ದಂಪತಿ: ಈಗ ಮಗ, ಸೊಸೆ, ಮೊಮ್ಮಕ್ಕಳಿಗೂ ಅಂಟಿದ ಹೆಮ್ಮಾರಿ

ಬೆಂಗಳೂರು: ಕಷ್ಟಗಳು ಬರಲು ಶುರುವಾದ್ರೆ, ಒಂದರ ಮೇಲೊಂದರಂತೆ ಬರುತ್ತವೆ ಅನ್ನೋ ಮಾತಿದೆ. ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದೆ ಬಿಟಿಎಮ್‌ ಲೇಔಟ್‌ನ ಕುಟುಂಬವೊಂದು. ಹೌದು, ಕೇವಲ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಮಾರಿಗೆ ತಂದೆ-ತಾಯಿಗಳನ್ನ ಕಳೆದುಕೊಂಡಿದ್ದ ನತದೃಷ್ಟ ಕುಟುಂಬ ಈಗ ಖುದ್ದು ತಾವೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿರಿಯರ ಚಿತೆಯಾರುವುದಕ್ಕೂ ಮುನ್ನ.. ಕುಟುಂಬದ ಐವರಿಗೆ ಸೋಂಕು ನಾಲ್ಕು ದಿನಗಳ ಹಿಂದೆ ಜಯದೇವ ಆಸ್ಪತ್ರೆಯಲ್ಲಿ ತಾಯಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಬಿಟಿಎಂ ಲೇಔಟ್‌ನ ಕುಟುಂಬಕ್ಕೆ ಈಗ ಕೊರೊನಾ ಸೋಂಕು ಆವರಿಸಿಕೊಂಡಿದೆ. […]

ಕೊರಾನಾಗೆ ಬಲಿಯಾಗಿದ್ದ ವೃದ್ಧ ದಂಪತಿ: ಈಗ ಮಗ, ಸೊಸೆ, ಮೊಮ್ಮಕ್ಕಳಿಗೂ ಅಂಟಿದ ಹೆಮ್ಮಾರಿ
Guru
| Edited By: |

Updated on:Jun 18, 2020 | 1:04 PM

Share

ಬೆಂಗಳೂರು: ಕಷ್ಟಗಳು ಬರಲು ಶುರುವಾದ್ರೆ, ಒಂದರ ಮೇಲೊಂದರಂತೆ ಬರುತ್ತವೆ ಅನ್ನೋ ಮಾತಿದೆ. ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದೆ ಬಿಟಿಎಮ್‌ ಲೇಔಟ್‌ನ ಕುಟುಂಬವೊಂದು. ಹೌದು, ಕೇವಲ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಮಾರಿಗೆ ತಂದೆ-ತಾಯಿಗಳನ್ನ ಕಳೆದುಕೊಂಡಿದ್ದ ನತದೃಷ್ಟ ಕುಟುಂಬ ಈಗ ಖುದ್ದು ತಾವೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಿರಿಯರ ಚಿತೆಯಾರುವುದಕ್ಕೂ ಮುನ್ನ.. ಕುಟುಂಬದ ಐವರಿಗೆ ಸೋಂಕು ನಾಲ್ಕು ದಿನಗಳ ಹಿಂದೆ ಜಯದೇವ ಆಸ್ಪತ್ರೆಯಲ್ಲಿ ತಾಯಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಬಿಟಿಎಂ ಲೇಔಟ್‌ನ ಕುಟುಂಬಕ್ಕೆ ಈಗ ಕೊರೊನಾ ಸೋಂಕು ಆವರಿಸಿಕೊಂಡಿದೆ. 50 ವರ್ಷದ ಮನೆಯ ಯಜಮಾನ, 45 ವರ್ಷದ ಆತನ ಪತ್ನಿ ಹಾಗೂ ಮೂವರು ಮಕ್ಕಳಿಗೂ ಕೊರೊನಾ ಸೋಂಕು ತಗುಲಿದೆ.

BTM Layout ​​ನಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊರೊನಾ ಸೋಂಕಿನಿಂದ ದಂಪತಿ ಸಾವು

ಈ ಕುಟುಂಬಕ್ಕೆ ಕೊರೊನಾ ಸೋಂಕಿರುವುದು ಪತ್ತೆಯಾಗುತ್ತಿದ್ದಂತೆ, ಆರೋಗ್ಯ ಅಧಿಕಾರಿಗಳು ಇವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ. ಹಾಗೇನೇ ಬಿಟಿಎಂ ಲೇಔಟ್‌ ಮತ್ತು ಪಕ್ಕದ ಮೈಕೋ ಲೇಔಟ್‌ನ 16ನೇ ರಸ್ತೆಯ ಜನರಲ್ಲಿ ಈಗ ಆತಂಕ ಶುರವಾಗಿದೆ.

Published On - 1:01 pm, Thu, 18 June 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ