AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾಗೆ ಬಲಿಯಾಗಿದ್ದ ವೃದ್ಧ ದಂಪತಿ: ಈಗ ಮಗ, ಸೊಸೆ, ಮೊಮ್ಮಕ್ಕಳಿಗೂ ಅಂಟಿದ ಹೆಮ್ಮಾರಿ

ಬೆಂಗಳೂರು: ಕಷ್ಟಗಳು ಬರಲು ಶುರುವಾದ್ರೆ, ಒಂದರ ಮೇಲೊಂದರಂತೆ ಬರುತ್ತವೆ ಅನ್ನೋ ಮಾತಿದೆ. ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದೆ ಬಿಟಿಎಮ್‌ ಲೇಔಟ್‌ನ ಕುಟುಂಬವೊಂದು. ಹೌದು, ಕೇವಲ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಮಾರಿಗೆ ತಂದೆ-ತಾಯಿಗಳನ್ನ ಕಳೆದುಕೊಂಡಿದ್ದ ನತದೃಷ್ಟ ಕುಟುಂಬ ಈಗ ಖುದ್ದು ತಾವೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿರಿಯರ ಚಿತೆಯಾರುವುದಕ್ಕೂ ಮುನ್ನ.. ಕುಟುಂಬದ ಐವರಿಗೆ ಸೋಂಕು ನಾಲ್ಕು ದಿನಗಳ ಹಿಂದೆ ಜಯದೇವ ಆಸ್ಪತ್ರೆಯಲ್ಲಿ ತಾಯಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಬಿಟಿಎಂ ಲೇಔಟ್‌ನ ಕುಟುಂಬಕ್ಕೆ ಈಗ ಕೊರೊನಾ ಸೋಂಕು ಆವರಿಸಿಕೊಂಡಿದೆ. […]

ಕೊರಾನಾಗೆ ಬಲಿಯಾಗಿದ್ದ ವೃದ್ಧ ದಂಪತಿ: ಈಗ ಮಗ, ಸೊಸೆ, ಮೊಮ್ಮಕ್ಕಳಿಗೂ ಅಂಟಿದ ಹೆಮ್ಮಾರಿ
Guru
| Edited By: |

Updated on:Jun 18, 2020 | 1:04 PM

Share

ಬೆಂಗಳೂರು: ಕಷ್ಟಗಳು ಬರಲು ಶುರುವಾದ್ರೆ, ಒಂದರ ಮೇಲೊಂದರಂತೆ ಬರುತ್ತವೆ ಅನ್ನೋ ಮಾತಿದೆ. ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದೆ ಬಿಟಿಎಮ್‌ ಲೇಔಟ್‌ನ ಕುಟುಂಬವೊಂದು. ಹೌದು, ಕೇವಲ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಮಾರಿಗೆ ತಂದೆ-ತಾಯಿಗಳನ್ನ ಕಳೆದುಕೊಂಡಿದ್ದ ನತದೃಷ್ಟ ಕುಟುಂಬ ಈಗ ಖುದ್ದು ತಾವೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಿರಿಯರ ಚಿತೆಯಾರುವುದಕ್ಕೂ ಮುನ್ನ.. ಕುಟುಂಬದ ಐವರಿಗೆ ಸೋಂಕು ನಾಲ್ಕು ದಿನಗಳ ಹಿಂದೆ ಜಯದೇವ ಆಸ್ಪತ್ರೆಯಲ್ಲಿ ತಾಯಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಬಿಟಿಎಂ ಲೇಔಟ್‌ನ ಕುಟುಂಬಕ್ಕೆ ಈಗ ಕೊರೊನಾ ಸೋಂಕು ಆವರಿಸಿಕೊಂಡಿದೆ. 50 ವರ್ಷದ ಮನೆಯ ಯಜಮಾನ, 45 ವರ್ಷದ ಆತನ ಪತ್ನಿ ಹಾಗೂ ಮೂವರು ಮಕ್ಕಳಿಗೂ ಕೊರೊನಾ ಸೋಂಕು ತಗುಲಿದೆ.

BTM Layout ​​ನಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊರೊನಾ ಸೋಂಕಿನಿಂದ ದಂಪತಿ ಸಾವು

ಈ ಕುಟುಂಬಕ್ಕೆ ಕೊರೊನಾ ಸೋಂಕಿರುವುದು ಪತ್ತೆಯಾಗುತ್ತಿದ್ದಂತೆ, ಆರೋಗ್ಯ ಅಧಿಕಾರಿಗಳು ಇವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ. ಹಾಗೇನೇ ಬಿಟಿಎಂ ಲೇಔಟ್‌ ಮತ್ತು ಪಕ್ಕದ ಮೈಕೋ ಲೇಔಟ್‌ನ 16ನೇ ರಸ್ತೆಯ ಜನರಲ್ಲಿ ಈಗ ಆತಂಕ ಶುರವಾಗಿದೆ.

Published On - 1:01 pm, Thu, 18 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ