AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ಗೆ ಡಿಕ್ಕಿ ಹೊಡೆದ ಮಿನಿ ಬಸ್.. ಮರಕ್ಕೂ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ದುರ್ಮರಣ

ಕೊಪ್ಪಳ: ಬೈಕ್, ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ನಿಟ್ಟಾಲಿ ಗ್ರಾಮದಲ್ಲಿ ನಡೆದಿದೆ. ಮಿನಿ ಬಸ್‌ನಲ್ಲಿದ್ದ ಅಜ್ಜ-ಅಜ್ಜಿ ಹಾಗೂ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮಿನಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅವಘಡದಲ್ಲಿ ವಾಹನಗಳಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬೆನಕಲ್ ನಿವಾಸಿ ಬೈಕ್​ ಸವಾರ ಸಂತೋಷ್​​(22) […]

ಬೈಕ್‌ಗೆ ಡಿಕ್ಕಿ ಹೊಡೆದ ಮಿನಿ ಬಸ್.. ಮರಕ್ಕೂ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ದುರ್ಮರಣ
KUSHAL V
|

Updated on:Nov 20, 2020 | 2:38 PM

Share

ಕೊಪ್ಪಳ: ಬೈಕ್, ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ನಿಟ್ಟಾಲಿ ಗ್ರಾಮದಲ್ಲಿ ನಡೆದಿದೆ. ಮಿನಿ ಬಸ್‌ನಲ್ಲಿದ್ದ ಅಜ್ಜ-ಅಜ್ಜಿ ಹಾಗೂ ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮಿನಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅವಘಡದಲ್ಲಿ ವಾಹನಗಳಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬೆನಕಲ್ ನಿವಾಸಿ ಬೈಕ್​ ಸವಾರ ಸಂತೋಷ್​​(22) ಮತ್ತು ಬಾದಾಮಿ ತಾಲೂಕಿನ ಅಗಸನಕೊಪ್ಪ ನಿವಾಸಿಗಳಾದ ರಂಗಪ್ಪ ನಾಗಣ್ಣವರ(80) ಹಾಗೂ ಭೀಮವ್ವ ಗೋಡಿ(70) ಎಂದು ಗುರುತಿಸಲಾಗಿದೆ.

Published On - 1:51 pm, Fri, 20 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್