AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ […]

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ
ವಿಶ್ವದ ಶೇ 80ರಷ್ಟು ಒಪಿಯಂ ಬೆಳೆಯುವುದು ಅಫ್ಘಾನಿಸ್ತಾನದಲ್ಲೇ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 12:19 PM

Share

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ.

ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ ಸೂಚಿಸಲಾಗುತ್ತೆ ಎಂದು ತಿಳಿಸಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ