AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ […]

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ
ವಿಶ್ವದ ಶೇ 80ರಷ್ಟು ಒಪಿಯಂ ಬೆಳೆಯುವುದು ಅಫ್ಘಾನಿಸ್ತಾನದಲ್ಲೇ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 12:19 PM

Share

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ.

ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ ಸೂಚಿಸಲಾಗುತ್ತೆ ಎಂದು ತಿಳಿಸಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು