AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ […]

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ
ವಿಶ್ವದ ಶೇ 80ರಷ್ಟು ಒಪಿಯಂ ಬೆಳೆಯುವುದು ಅಫ್ಘಾನಿಸ್ತಾನದಲ್ಲೇ
ಆಯೇಷಾ ಬಾನು
|

Updated on: Oct 10, 2020 | 12:19 PM

Share

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ.

ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ ಸೂಚಿಸಲಾಗುತ್ತೆ ಎಂದು ತಿಳಿಸಿದ್ದಾರೆ.

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!