AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ […]

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ
ವಿಶ್ವದ ಶೇ 80ರಷ್ಟು ಒಪಿಯಂ ಬೆಳೆಯುವುದು ಅಫ್ಘಾನಿಸ್ತಾನದಲ್ಲೇ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 12:19 PM

Share

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ.

ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ ಸೂಚಿಸಲಾಗುತ್ತೆ ಎಂದು ತಿಳಿಸಿದ್ದಾರೆ.

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ