AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ […]

ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಅಫೀಮು ವಶ
ವಿಶ್ವದ ಶೇ 80ರಷ್ಟು ಒಪಿಯಂ ಬೆಳೆಯುವುದು ಅಫ್ಘಾನಿಸ್ತಾನದಲ್ಲೇ
ಆಯೇಷಾ ಬಾನು
|

Updated on: Oct 10, 2020 | 12:19 PM

Share

ವಿಜಯಪುರ: ಜಿಲ್ಲಾ ಅಬಕಾರಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ. ಚಡಚಣ ತಾಲೂಕಿನ ಶಿರಾಡೋಣದಲ್ಲಿ 5 ಲಕ್ಷ ರೂ. ಮೌಲ್ಯದ ಅಫೀಮು ವಶಕ್ಕೆ ಪಡೆಯಲಾಗಿದೆ.

ರಾಜಸ್ಥಾನ ನೋಂದಣಿಯ ಲಾರಿಯಲ್ಲಿ ಬೆಂಗಳೂರಿಗೆ 12.50 ಕೆಜಿ ಅಫೀಮು ಸಾಗಿಸ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಜಯಪುರ ಅಬಕಾರಿ ಡಿಸಿ ಕೆ.ಅರುಣಕುಮಾರ ಮಾಹಿತಿ ನೀಡಿದ್ದು, ರಾಜಸ್ಥಾನ, ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಹಾಗೂ ಅಲ್ಲಿಯೂ ತನಿಖೆ ನಡೆಸುವಂತೆ ಸೂಚಿಸಲಾಗುತ್ತೆ ಎಂದು ತಿಳಿಸಿದ್ದಾರೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ