AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದತ್ತ ಪಾದ ಬೆಳೆಸಿದ ಪಾದರಾಯನಪುರ ಪುಂಡರು, ಗ್ರಾಮಸ್ಥರಲ್ಲಿ ಆತಂಕ!

ಕೋಲಾರ: ಪಾದರಾಯನಪುರದಲ್ಲಿ ದುಷ್ಟರು ಕೊರೊನಾ ವಾರಿಯರ್ಸ್ ಮೇಲೆ ದಾಳಿ ಮಾಡಿ ದರ್ಪ ಮೆರೆದಿರುವುದನ್ನು ಕಂಡು ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಗೂಂಡಾಗಿರಿ ನಡೆದ ಬಳಿಕ ಪಾದರಾನಪುರದಿಂದ ಕೋಲಾರ ತಾಲೂಕಿನ ಶಿಳ್ಳಂಗೆರೆ ಗ್ರಾಮಕ್ಕೆ ಐವರು ಪುಂಡರು ಬಂದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಶಿಳ್ಳಂಗೆರೆ ಗ್ರಾಮಕ್ಕೆ ಭೇಟಿ ನೀಡಿದ ಆರೋಗ್ಯ ಅಧಿಕಾರಿಗಳು ಐವರನ್ನು ಕ್ವಾರಂಟೈನ್‌ಗೆ ಕಳುಹಿಸಿದ್ದಾರೆ. ಐವರ ರಕ್ತ ಹಾಗೂ ಗಂಟಲು ದ್ರವದ ಮಾದರಿ ಪ್ರಯೋಗಾಲಯಕ್ಕೆ ಆರೋಗ್ಯಾಧಿಕಾರಿಗಳು ಕಳುಹಿಸಿದ್ದಾರೆ. ಸಮಾಧಾನಕರ ಸಂಗತಿಯೆಂದರೆ ಕೋಲಾರ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ […]

ಕೋಲಾರದತ್ತ ಪಾದ ಬೆಳೆಸಿದ ಪಾದರಾಯನಪುರ ಪುಂಡರು, ಗ್ರಾಮಸ್ಥರಲ್ಲಿ ಆತಂಕ!
ಸಾಧು ಶ್ರೀನಾಥ್​
|

Updated on:Apr 21, 2020 | 11:27 AM

Share

ಕೋಲಾರ: ಪಾದರಾಯನಪುರದಲ್ಲಿ ದುಷ್ಟರು ಕೊರೊನಾ ವಾರಿಯರ್ಸ್ ಮೇಲೆ ದಾಳಿ ಮಾಡಿ ದರ್ಪ ಮೆರೆದಿರುವುದನ್ನು ಕಂಡು ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಗೂಂಡಾಗಿರಿ ನಡೆದ ಬಳಿಕ ಪಾದರಾನಪುರದಿಂದ ಕೋಲಾರ ತಾಲೂಕಿನ ಶಿಳ್ಳಂಗೆರೆ ಗ್ರಾಮಕ್ಕೆ ಐವರು ಪುಂಡರು ಬಂದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಶಿಳ್ಳಂಗೆರೆ ಗ್ರಾಮಕ್ಕೆ ಭೇಟಿ ನೀಡಿದ ಆರೋಗ್ಯ ಅಧಿಕಾರಿಗಳು ಐವರನ್ನು ಕ್ವಾರಂಟೈನ್‌ಗೆ ಕಳುಹಿಸಿದ್ದಾರೆ. ಐವರ ರಕ್ತ ಹಾಗೂ ಗಂಟಲು ದ್ರವದ ಮಾದರಿ ಪ್ರಯೋಗಾಲಯಕ್ಕೆ ಆರೋಗ್ಯಾಧಿಕಾರಿಗಳು ಕಳುಹಿಸಿದ್ದಾರೆ. ಸಮಾಧಾನಕರ ಸಂಗತಿಯೆಂದರೆ ಕೋಲಾರ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಆದ್ರೆ ಇವರು ಬೆಂಗಳೂರಿನಿಂದ ಕೋಲಾರಕ್ಕೆ ಬಂದಿರುವುದರಿಂದ ಸುತ್ತಮುತ್ತಲ ಗ್ರಾಮದ ಜನರು ಆತಂಕಂಕ್ಕೆ ಒಳಗಾಗಿದ್ದಾರೆ.

Published On - 11:22 am, Tue, 21 April 20

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!