AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್‌ನಿಂದ ಬೆಂಗಳೂರಿಗೆ ಬಂದ 5 ಮಂದಿಗೆ ಕೊರೊನಾ.. ರೂಪಾಂತರಿ ಕೊರೊನಾ ಟೆಸ್ಟ್​ಗೆ ಸ್ಯಾಂಪಲ್ ರವಾನೆ

ಇಂದು ಬೆಳಗ್ಗೆ ಲಂಡನ್‌ನಿಂದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಲಂಡನ್‌ನಿಂದ ಬೆಂಗಳೂರಿಗೆ ಬಂದ 5 ಮಂದಿಗೆ ಕೊರೊನಾ.. ರೂಪಾಂತರಿ ಕೊರೊನಾ ಟೆಸ್ಟ್​ಗೆ ಸ್ಯಾಂಪಲ್ ರವಾನೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ
ಆಯೇಷಾ ಬಾನು
|

Updated on:Jan 11, 2021 | 12:58 PM

Share

ದೇವನಹಳ್ಳಿ: ಬೆಂಗಳೂರಿಗೆ‌ ಮತ್ತೆ ಕೊರೊನಾ ಕಂಟಕ ಹೆಚ್ಚಾಗುತ್ತಿದೆ. ಇಂದು ಬೆಳಗ್ಗೆ ಲಂಡನ್‌ನಿಂದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದರೆ ಅದು ರೂಪಾಂತರಿ ಕೊರೊನಾನಾ ಎಂಬುದು ದೃಢಪಡಬೇಕಿದೆ.

ಏರ್‌ಪೋರ್ಟ್‌ನಲ್ಲಿ ನಡೆಸಿದ ಕೊವಿಡ್ ಟೆಸ್ಟ್‌ನಲ್ಲಿ ಕೊರೊನಾ ಇರುವುದ ದೃಢಪಟ್ಟಿದೆ. ಬೆಳಗ್ಗೆ ಲಂಡನ್‌ನಿಂದ ಕೆಐಎಬಿಗೆ ಸುಮಾರು 247 ಪ್ರಯಾಣಿಕರ ಬಂದಿಳಿದ್ರು. ಇವರ ಪೈಕಿ ಐವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು 242 ಜನರ ವರದಿ ನೆಗಟಿವ್ ಬಂದಿದೆ. ಇನ್ನು ಐವರಿಗೆ ರೂಪಾಂತರಿ ಕೊರೊನಾ ಇದೆಯಾ ಎಂದು ಟೆಸ್ಟ್ ಮಾಡಲಾಗುತ್ತಿದೆ.

ಐವರ ಕೊವಿಡ್ ಸ್ಯಾಂಪಲ್ಸ್ ಪರೀಕ್ಷೆ ಬಳಿಕ ರೂಪಾಂತರಿ ಕೊರೊನಾ ಇದೆಯಾ ಎಂಬ ಶಂಕೆಗೆ ತೆರೆ ಬೀಳಲಿದೆ. ಸೊ‌ಂಕಿತರನ್ನ ಕರೆದೋಗಲು ಏರ್ಪೋಟ್​ನಲ್ಲಿ ಆ್ಯಂಬುಲೆನ್ಸ್​ಗಳ‌ ಆಯೋಜನೆ ಮಾಡಲಾಗಿದೆ. ಐವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ.

ಲಂಡನ್‌ನಿಂದ ಬಂದ ಐವರಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಒಂದೇ ವಿಮಾನದಲ್ಲಿ ಬಂದ 242 ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ. ತಮಗೂ ಸೋಂಕು ಹರಡಿರಬಹುದು ಎಂಬ ಭೀತಿ ಹುಟ್ಟುಕೊಂಡಿದೆ. ಹಾಗೂ ಲಂಡನ್‌ನಿಂದ ಬಂದ ಪ್ರಯಾಣಿಕರು ಕ್ಯಾಬ್‌ಗಳಲ್ಲಿ ತಮ್ಮ ಮನೆಗಳಿಗೆ ತೆರಳಿದ್ದಾರೆ. ಹೀಗಾಗಿ ಕ್ಯಾಬ್ ಚಾಲಕರಲ್ಲಿಯೂ ಕೊರೊನಾ ಆತಂಕ ಮನೆ ಮಾಡಿದೆ.

ರೂಪಾಂತರಿ ವೈರಸ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್​.. ಲಾಕ್​ಡೌನ್​ ಆಯ್ತು; ಮಕ್ಕಳೇ ಹೆಚ್ಚು ಟಾರ್ಗೆಟ್​

Published On - 12:34 pm, Mon, 11 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್