AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ದುರಂತ: ಬೀಗರ ಔತಣಕ್ಕೆ ಬಂದ ಐವರು ಯುವಕರು ನೀರುಪಾಲು

ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರುಪಾಲಾದ ಘಟನೆ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ನಡೆದಿದೆ.

ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ದುರಂತ: ಬೀಗರ ಔತಣಕ್ಕೆ ಬಂದ ಐವರು ಯುವಕರು ನೀರುಪಾಲು
Lakshmi Hegde
| Edited By: |

Updated on:Nov 25, 2020 | 3:52 PM

Share

ಚಿಕ್ಕಮಗಳೂರು: ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರುಪಾಲಾದ ಘಟನೆ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ನಡೆದಿದೆ.

ರಘು(22), ದಿಲೀಪ್(24), ಸಂದೀಪ್(23), ದೀಪಕ್(25), ಸುದೀಪ್(22) ಹಿರೇಕೆರೆಗೆ ಈಜಲೆಂದು ಹೋಗಿದ್ದರು. ಆದರೆ ಎಲ್ಲರೂ ನೀರುಪಾಲಾಗಿದ್ದಾರೆ. ಅದರಲ್ಲಿ ಸಂದೀಪ್​ ಮೃತದೇಹ ಸಿಕ್ಕಿದೆ. ಉಳಿದವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಬೋಟ್​ ಬಳಸಿ ಹುಡುಕುತ್ತಿದ್ದಾರೆ.

ಇವರಿಬ್ಬರಲ್ಲಿ ಇಬ್ಬರು ಸ್ಥಳೀಯ ಯುವಕರಾಗಿದ್ದು, ಇನ್ನೂ ಮೂವರು ಬೀಗರ ಊಟಕ್ಕೆಂದು ಬಂದವರಾಗಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:46 pm, Wed, 25 November 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ