AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ದುರಂತ: ಬೀಗರ ಔತಣಕ್ಕೆ ಬಂದ ಐವರು ಯುವಕರು ನೀರುಪಾಲು

ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರುಪಾಲಾದ ಘಟನೆ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ನಡೆದಿದೆ.

ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ದುರಂತ: ಬೀಗರ ಔತಣಕ್ಕೆ ಬಂದ ಐವರು ಯುವಕರು ನೀರುಪಾಲು
Lakshmi Hegde
| Edited By: |

Updated on:Nov 25, 2020 | 3:52 PM

Share

ಚಿಕ್ಕಮಗಳೂರು: ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರುಪಾಲಾದ ಘಟನೆ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ನಡೆದಿದೆ.

ರಘು(22), ದಿಲೀಪ್(24), ಸಂದೀಪ್(23), ದೀಪಕ್(25), ಸುದೀಪ್(22) ಹಿರೇಕೆರೆಗೆ ಈಜಲೆಂದು ಹೋಗಿದ್ದರು. ಆದರೆ ಎಲ್ಲರೂ ನೀರುಪಾಲಾಗಿದ್ದಾರೆ. ಅದರಲ್ಲಿ ಸಂದೀಪ್​ ಮೃತದೇಹ ಸಿಕ್ಕಿದೆ. ಉಳಿದವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಬೋಟ್​ ಬಳಸಿ ಹುಡುಕುತ್ತಿದ್ದಾರೆ.

ಇವರಿಬ್ಬರಲ್ಲಿ ಇಬ್ಬರು ಸ್ಥಳೀಯ ಯುವಕರಾಗಿದ್ದು, ಇನ್ನೂ ಮೂವರು ಬೀಗರ ಊಟಕ್ಕೆಂದು ಬಂದವರಾಗಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:46 pm, Wed, 25 November 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ