AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ. ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) […]

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ
ಸಾಧು ಶ್ರೀನಾಥ್​
|

Updated on:Dec 31, 2019 | 8:32 AM

Share

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ.

ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) ಹುತಾತ್ಮರಾಗಿದ್ದರು. 1990ರ ಜೂನ್​ನಲ್ಲಿ ವೀರೇಶ ಸೇನೆಗೆ ಸೇರಿದ್ದರು. ಪತ್ನಿ, ಇಬ್ಬರು ಮಕ್ಕಳು, ತಾಯಿ,‌ ಸಹೋದರ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನರು ವೀರೇಶ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಅಂತಿಮ ನಮನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಸಂಸದ ಪಿ.ಸಿ.ಗದ್ದಿಗೌಡರ್, ಎಡಿಸಿ ರಾಯಪ್ಪ ಹುಣಸಗಿ, ವಿವಿಧ ಮಠಾಧೀಶರು, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್, ಬಿ.ಆರ್.ಯಾವಗಲ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

Published On - 8:31 am, Tue, 31 December 19

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!