Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ. ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) […]

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ
Follow us
ಸಾಧು ಶ್ರೀನಾಥ್​
|

Updated on:Dec 31, 2019 | 8:32 AM

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ.

ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) ಹುತಾತ್ಮರಾಗಿದ್ದರು. 1990ರ ಜೂನ್​ನಲ್ಲಿ ವೀರೇಶ ಸೇನೆಗೆ ಸೇರಿದ್ದರು. ಪತ್ನಿ, ಇಬ್ಬರು ಮಕ್ಕಳು, ತಾಯಿ,‌ ಸಹೋದರ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನರು ವೀರೇಶ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಅಂತಿಮ ನಮನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಸಂಸದ ಪಿ.ಸಿ.ಗದ್ದಿಗೌಡರ್, ಎಡಿಸಿ ರಾಯಪ್ಪ ಹುಣಸಗಿ, ವಿವಿಧ ಮಠಾಧೀಶರು, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್, ಬಿ.ಆರ್.ಯಾವಗಲ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

Published On - 8:31 am, Tue, 31 December 19

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ