AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ. ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) […]

ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ
ಸಾಧು ಶ್ರೀನಾಥ್​
|

Updated on:Dec 31, 2019 | 8:32 AM

Share

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ರೋಣ ತಾಲೂಕಿನ ಕರಮುಡಿ ಗ್ರಾಮದ ವೀರಯೋಧ ವೀರೇಶ ಕುರಹಟ್ಟಿ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಕರಮುಡಿ ಸರ್ಕಾರಿ ಶಾಲೆಯ ಆವರಣದಲ್ಲಿ ಸೈನಿಕನ ಅಂತ್ಯಕ್ರಿಯೆ ನಡೆದಿದೆ.

ಡಿಸೆಂಬರ್ 25 ರ ಮುಂಜಾನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ಹೋರಾಡುವಾಗ ನಡೆದ ಗುಂಡಿನ ಚಕಮಕಿಯಲ್ಲಿ ವೀರಯೋಧ ವೀರೇಶ ಕುರಹಟ್ಟಿ(45) ಹುತಾತ್ಮರಾಗಿದ್ದರು. 1990ರ ಜೂನ್​ನಲ್ಲಿ ವೀರೇಶ ಸೇನೆಗೆ ಸೇರಿದ್ದರು. ಪತ್ನಿ, ಇಬ್ಬರು ಮಕ್ಕಳು, ತಾಯಿ,‌ ಸಹೋದರ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನರು ವೀರೇಶ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಅಂತಿಮ ನಮನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಸಂಸದ ಪಿ.ಸಿ.ಗದ್ದಿಗೌಡರ್, ಎಡಿಸಿ ರಾಯಪ್ಪ ಹುಣಸಗಿ, ವಿವಿಧ ಮಠಾಧೀಶರು, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್, ಬಿ.ಆರ್.ಯಾವಗಲ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

Published On - 8:31 am, Tue, 31 December 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ