AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು-ಮಂಗಳೂರಿಗೆ ವಿಮಾನ ಹಾರಾಟ ಶುರು.. ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ

ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ. ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ.

ಮೈಸೂರು-ಮಂಗಳೂರಿಗೆ ವಿಮಾನ ಹಾರಾಟ ಶುರು.. ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ
ಆಯೇಷಾ ಬಾನು
| Edited By: |

Updated on:Dec 11, 2020 | 12:57 PM

Share

ಮೈಸೂರು: ಅರಮನೆ ನಗರಿಯಲ್ಲಿ ಸಂಸದ ಪ್ರತಾಪ್ ಸಿಂಹ ನೂತನ ಮಂಗಳೂರು ವಿಮಾನ ಹಾರಾಟಕ್ಕೆ ಚಾಲನೆ ನೀಡಿದ್ದಾರೆ. ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ.

ಇದು ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಮೈಸೂರಿನಿಂದ ಮಂಗಳೂರಿಗೆ 33 ಟಿಕೆಟ್ ಬುಕ್ ಆಗಿದ್ದು, 23 ಪ್ರಯಾಣಿಕರು ಹಾರಾಟ ನಡೆಸಿದ್ದಾರೆ. ಬುಧವಾರ, ಶುಕ್ರವಾರ, ಶನಿವಾರ, ಭಾನುವಾರ ಮಾತ್ರ ಈ ವಿಮಾನ ಹಾರಾಟಲಿದೆ. ಬೆಳಗ್ಗೆ 10.50ಕ್ಕೆ ಮೈಸೂರಿನಿಂದ ಮಗಳೂರಿಗೆ ಹೊರಡುತ್ತೆ.

ಬೆಳಿಗ್ಗೆ 11.20 ಗಂಟೆಗೆ ಮೈಸೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ 12.30 ಗಂಟೆಗೆ ಮಂಗಳೂರು ತಲುಪಲಿದೆ. ಹಾಗೆಯೇ ಮಧ್ಯಾಹ್ನ 12-55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 1.55 ಗಂಟೆಗೆ ಮೈಸೂರು ತಲುಪಲಿದೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಆರ್.ಮಂಜುನಾಥ ತಿಳಿಸಿದ್ದಾರೆ.

ಮಿಲಿಟರಿ ವಿಮಾನದಲ್ಲೇ ದರೋಡೆ! 39 ರೇಡಿಯೋ ಉಪಕರಣಗಳ ಕಳವು; ದರೋಡೆಕೋರರ​ ಶೂ-ಬೆರಳಚ್ಚು ಪತ್ತೆ

Published On - 12:57 pm, Fri, 11 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ