AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನಿಗೆ ಎದೆನೋವು: ದೆಹಲಿಗೆ ಹೊರಟಿದ್ದ ವಿಮಾನ ನಾಗಪುರದಲ್ಲಿ ತುರ್ತು ಭೂಸ್ಪರ್ಶ

ಮಾರ್ಗಮಧ್ಯೆ ತೀವ್ರ ಎದೆನೋಯುತ್ತಿದೆ ಎಂದು ವಿಮಾನದ ಸಿಬ್ಬಂದಿಯ ಬಳಿ ಹೇಳಿಕೊಂಡಿದ್ದರು. ಈ ವಿಷಯವನ್ನು ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದರು.

ಪ್ರಯಾಣಿಕನಿಗೆ ಎದೆನೋವು: ದೆಹಲಿಗೆ ಹೊರಟಿದ್ದ ವಿಮಾನ ನಾಗಪುರದಲ್ಲಿ ತುರ್ತು ಭೂಸ್ಪರ್ಶ
ನಾಗಪುರ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನ
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 14, 2021 | 10:55 PM

Share

ನಾಗಪುರ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಿದ ಕಾರಣ ಪೈಲಟ್ ವಿಮಾನವನ್ನು ನಾಗಪುರ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದರು. ವಿಮಾನ ನಿಲ್ದಾಣದ ಪೊಲೀಸರು ತುರ್ತಾಗಿ ಪ್ರಯಾಣಿಕನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಆತನ ಜೀವ ಉಳಿಯಲಿಲ್ಲ. ಈ ಘಟನೆ ಶನಿವಾರ ನಡೆದಿದ್ದು, ಭಾನುವಾರ ಈ ಕುರಿತು ಪಿಟಿಐ ಸುದ್ದಿಸಂಸ್ಥೆ ವರದಿ ಪ್ರಕಟಿಸಿದೆ.

ಬಿಹಾರದ ಗಯಾ ನಿವಾಸಿ ಚೋಟುಸಿಂಗ್ ನಾರಾಯಣಸಿಂಗ್ ಯಾದವ್ (65) ಚೆನ್ನೈನಲ್ಲಿ ಶನಿವಾರ ಮುಂಜಾನೆ ವಿಮಾನ ಹತ್ತಿದ್ದರು. ಮಾರ್ಗಮಧ್ಯೆ ತೀವ್ರ ಎದೆನೋಯುತ್ತಿದೆ ಎಂದು ವಿಮಾನದ ಸಿಬ್ಬಂದಿಯ ಬಳಿ ಹೇಳಿಕೊಂಡಿದ್ದರು. ಈ ವಿಷಯವನ್ನು ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದರು.

ನಾಗಪುರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತುಭೂಸ್ಪರ್ಶಕ್ಕೆ ಅನುಮತಿ ಕೋರಿ, ವಿಮಾನವನ್ನು ಕೆಳಗಿಳಿಸಲಾಯಿತು. ರೋಗಿಯನ್ನು ಕೂಡಲೇ ನಗರದ ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ಮೊದಲೇ ನಾರಾಯಣ್ ಸಿಂಗ್ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಇದನ್ನೂ ಓದಿ: ಎದೆನೋವಿನಿಂದ ಸಾವು; ಶಾರ್ಜಾದಿಂದ ಲಕ್ನೋಗೆ ಹೊರಟ ವಿಮಾನ ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ