AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನಿಗೆ ಎದೆನೋವು: ದೆಹಲಿಗೆ ಹೊರಟಿದ್ದ ವಿಮಾನ ನಾಗಪುರದಲ್ಲಿ ತುರ್ತು ಭೂಸ್ಪರ್ಶ

ಮಾರ್ಗಮಧ್ಯೆ ತೀವ್ರ ಎದೆನೋಯುತ್ತಿದೆ ಎಂದು ವಿಮಾನದ ಸಿಬ್ಬಂದಿಯ ಬಳಿ ಹೇಳಿಕೊಂಡಿದ್ದರು. ಈ ವಿಷಯವನ್ನು ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದರು.

ಪ್ರಯಾಣಿಕನಿಗೆ ಎದೆನೋವು: ದೆಹಲಿಗೆ ಹೊರಟಿದ್ದ ವಿಮಾನ ನಾಗಪುರದಲ್ಲಿ ತುರ್ತು ಭೂಸ್ಪರ್ಶ
ನಾಗಪುರ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನ
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 14, 2021 | 10:55 PM

Share

ನಾಗಪುರ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಿದ ಕಾರಣ ಪೈಲಟ್ ವಿಮಾನವನ್ನು ನಾಗಪುರ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದರು. ವಿಮಾನ ನಿಲ್ದಾಣದ ಪೊಲೀಸರು ತುರ್ತಾಗಿ ಪ್ರಯಾಣಿಕನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಆತನ ಜೀವ ಉಳಿಯಲಿಲ್ಲ. ಈ ಘಟನೆ ಶನಿವಾರ ನಡೆದಿದ್ದು, ಭಾನುವಾರ ಈ ಕುರಿತು ಪಿಟಿಐ ಸುದ್ದಿಸಂಸ್ಥೆ ವರದಿ ಪ್ರಕಟಿಸಿದೆ.

ಬಿಹಾರದ ಗಯಾ ನಿವಾಸಿ ಚೋಟುಸಿಂಗ್ ನಾರಾಯಣಸಿಂಗ್ ಯಾದವ್ (65) ಚೆನ್ನೈನಲ್ಲಿ ಶನಿವಾರ ಮುಂಜಾನೆ ವಿಮಾನ ಹತ್ತಿದ್ದರು. ಮಾರ್ಗಮಧ್ಯೆ ತೀವ್ರ ಎದೆನೋಯುತ್ತಿದೆ ಎಂದು ವಿಮಾನದ ಸಿಬ್ಬಂದಿಯ ಬಳಿ ಹೇಳಿಕೊಂಡಿದ್ದರು. ಈ ವಿಷಯವನ್ನು ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದರು.

ನಾಗಪುರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತುಭೂಸ್ಪರ್ಶಕ್ಕೆ ಅನುಮತಿ ಕೋರಿ, ವಿಮಾನವನ್ನು ಕೆಳಗಿಳಿಸಲಾಯಿತು. ರೋಗಿಯನ್ನು ಕೂಡಲೇ ನಗರದ ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ಮೊದಲೇ ನಾರಾಯಣ್ ಸಿಂಗ್ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಇದನ್ನೂ ಓದಿ: ಎದೆನೋವಿನಿಂದ ಸಾವು; ಶಾರ್ಜಾದಿಂದ ಲಕ್ನೋಗೆ ಹೊರಟ ವಿಮಾನ ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ