AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ಸಿದ್ದರಾಮಯ್ಯ, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆ ಸೇರಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ. ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ವಾರ ಕಾಲ ಚಿಕಿತ್ಸೆ ಪಡೆದಿರುವ ಸಿದ್ದರಾಮಯ್ಯ, ಈಗ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸಿದ್ದರಾಮಯ್ಯ ಸೋಂಕಿನಿಂದ ಗುಣಮಖರಾಗಿದ್ದು, ಕೋವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಮಾಡಲಾಗಿದೆ. ಮುಂದೆ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗುವಂತೆ ಅವರಿಗೆ […]

ಕೊರೊನಾ ಗೆದ್ದ ಸಿದ್ದರಾಮಯ್ಯ, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌
Guru
|

Updated on: Aug 13, 2020 | 7:33 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆ ಸೇರಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ.

ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ವಾರ ಕಾಲ ಚಿಕಿತ್ಸೆ ಪಡೆದಿರುವ ಸಿದ್ದರಾಮಯ್ಯ, ಈಗ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಸಿದ್ದರಾಮಯ್ಯ ಸೋಂಕಿನಿಂದ ಗುಣಮಖರಾಗಿದ್ದು, ಕೋವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಮಾಡಲಾಗಿದೆ. ಮುಂದೆ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ