AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ, ಹಸು ಸಾವು

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ,  ಹಸು ಸಾವು
ಸಾಧು ಶ್ರೀನಾಥ್​
|

Updated on: Jul 21, 2020 | 8:47 AM

Share

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.

ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್