AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ, ಹಸು ಸಾವು

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ,  ಹಸು ಸಾವು
ಸಾಧು ಶ್ರೀನಾಥ್​
|

Updated on: Jul 21, 2020 | 8:47 AM

Share

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.

ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್