AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ, ಹಸು ಸಾವು

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ,  ಹಸು ಸಾವು
ಸಾಧು ಶ್ರೀನಾಥ್​
|

Updated on: Jul 21, 2020 | 8:47 AM

Share

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.

ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು