Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ, ಹಸು ಸಾವು

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ,  ಹಸು ಸಾವು
ಸಾಧು ಶ್ರೀನಾಥ್​

Updated on: Jul 21, 2020 | 8:47 AM

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.

ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us