AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣ್ಣು ನಿಮ್ಮ ಕಿಡ್ನಿ ಆರೋಗ್ಯಕ್ಕೆ ಪವಾಡದ ಔಷಧಿ.. ದಿನಕ್ಕೊಂದು ತಿಂದರೆ ಸಾಕು!

ಸೇಬು ಮೂತ್ರಪಿಂಡಗಳಿಗೆ ಸುರಕ್ಷಿತ ಎಂದು ವೈದ್ಯರು ಹೇಳುತ್ತಾರೆ. ಸೇಬಿನಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಾಗಿರುತ್ತದೆ. ಹೃದಯ ರೋಗಗಳು, ಕೊಲೆಸ್ಟ್ರಾಲ್ ಕಡಿತ ಮತ್ತು ಸಕ್ಕರೆ ನಿಯಂತ್ರಣ. ಶುಗರ್ ಹೆಚ್ಚಾದರೆ ಕಿಡ್ನಿಗೆ ಅಪಾಯ.. ಹಾಗಾಗಿ ಸೇಬು ಹಣ್ಣಿನಿಂದ ಇದನ್ನೆಲ್ಲ ನಿಯಂತ್ರಿಸಬಹುದು. ಆದರೆ ಸೇಬಿನ ಜೊತೆಗೆ ಬೆಳ್ಳುಳ್ಳಿ ಸಹ ಕಿಡ್ನಿ ಆರೋಗ್ಯಕ್ಕೆ ಒಳ್ಳೆಯದು.  

ಈ ಹಣ್ಣು ನಿಮ್ಮ ಕಿಡ್ನಿ ಆರೋಗ್ಯಕ್ಕೆ ಪವಾಡದ ಔಷಧಿ.. ದಿನಕ್ಕೊಂದು ತಿಂದರೆ ಸಾಕು!
ಈ ಹಣ್ಣು ನಿಮ್ಮ ಕಿಡ್ನಿ ಆರೋಗ್ಯಕ್ಕೆ ಪವಾಡದ ಔಷಧಿ..
Follow us
ಸಾಧು ಶ್ರೀನಾಥ್​
|

Updated on:Dec 01, 2023 | 4:12 PM

ಮೂತ್ರಪಿಂಡಗಳು ಮಾನವ ದೇಹದಲ್ಲಿ ಅತ್ಯಂತ ಪ್ರಮುಖವಾದ, ಆಯಕಟ್ಟಿನ ಅಂಗಗಳಾಗಿವೆ. ಕಿಡ್ನಿ ಎಷ್ಟು ಸುರಕ್ಷಿತವೋ ನಮ್ಮ ಆರೋಗ್ಯವೂ ಅಷ್ಟೇ ಸುರಕ್ಷಿತ (kidney health) ಎಂಬುದು ಸತ್ಯ. ಎರಡು ಕಿಡ್ನಿಗಳಲ್ಲಿ ಯಾವುದಾದರೂ ಒಂದರಲ್ಲಿ ಸಮಸ್ಯೆ ಎದುರಾದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮೂತ್ರಪಿಂಡಗಳು ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸುತ್ತವೆ ಮತ್ತು ಅನಗತ್ಯ ವಿಷವನ್ನು ಮೂತ್ರದ ರೂಪದಲ್ಲಿ ಹೊರಹಾಕುತ್ತವೆ. ಅದಕ್ಕಾಗಿಯೇ ಮೂತ್ರಪಿಂಡಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉತ್ತಮ ಮೂತ್ರಪಿಂಡಗಳಿಗೆ, ನಾವು ತಿನ್ನುವ ಆಹಾರವು (Health Tips) ತುಂಬಾ ಮುಖ್ಯವಾಗಿದೆ. ಏನನ್ನು ತಿನ್ನಬೇಕು ಕಿಡ್ನಿಗೆ ಒಳ್ಳೆಯದು ಎಂಬ ವಿಷಯ ನೋಡಿದರೆ.. (Health)

ಸೇಬು ಮೂತ್ರಪಿಂಡಗಳಿಗೆ ಸುರಕ್ಷಿತ ಎಂದು ವೈದ್ಯರು ಹೇಳುತ್ತಾರೆ. ಸೇಬಿನಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಾಗಿರುತ್ತದೆ. ಹೃದಯ ರೋಗಗಳು, ಕೊಲೆಸ್ಟ್ರಾಲ್ ಕಡಿತ ಮತ್ತು ಸಕ್ಕರೆ ನಿಯಂತ್ರಣ. ಶುಗರ್ ಹೆಚ್ಚಾದರೆ ಕಿಡ್ನಿಗೆ ಅಪಾಯ.. ಹಾಗಾಗಿ ಸೇಬು ಹಣ್ಣಿನಿಂದ ಇದನ್ನೆಲ್ಲ ನಿಯಂತ್ರಿಸಬಹುದು. ಆದರೆ ಸೇಬಿನ ಜೊತೆಗೆ ಬೆಳ್ಳುಳ್ಳಿ ಸಹ ಕಿಡ್ನಿ ಆರೋಗ್ಯಕ್ಕೆ ಒಳ್ಳೆಯದು.

ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಕಿಡ್ನಿಯಲ್ಲಿರುವ ಅನಗತ್ಯ ತ್ಯಾಜ್ಯಗಳು ಹೋಗುತ್ತವೆ. ಬೆಳ್ಳುಳ್ಳಿಯನ್ನು ಪ್ರತಿದಿನ ಹಸಿಯಾಗಿ ತೆಗೆದುಕೊಳ್ಳಬಹುದು.. ಇಲ್ಲವೇ ತಿನ್ನುವ ಆಹಾರದಲ್ಲಿ ಬಳಸಿ, ಸೇವಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

ಸೇಬು, ಬೆಳ್ಳುಳ್ಳಿ ಮಾತ್ರವಲ್ಲ ಓಟ್ಸ್ ಕೂಡ ಮೂತ್ರಪಿಂಡಕ್ಕೆ ಒಳ್ಳೆಯದು. ಓಟ್ಸ್ ನಲ್ಲಿ ನಾರಿನಂಶ ಅಧಿಕವಾಗಿದೆ. ಇದು ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಓಟ್ಸ್ ಬೀಟಾ ಗ್ಲುಕನ್ ಎಂಬ ನೀರಿನಲ್ಲಿ ಕರಗುವ ಫೈಬರ್ ಅನ್ನು ಹೊಂದಿರುತ್ತದೆ. ಓಟ್ಸ್ ಅನ್ನು ಬೆಳಿಗ್ಗೆ ತೆಗೆದುಕೊಳ್ಳುವುದು ಉತ್ತಮ. ಎಲ್ಲಕ್ಕಿಂತ ಹೆಚ್ಚಾಗಿ ಮೂತ್ರಪಿಂಡಗಳ ರಕ್ಷಣೆಗೆ ನೀರು ಪ್ರಯೋಜನಕಾರಿ.

Also Read: ಮಧುಮೇಹವು ಮೂತ್ರಪಿಂಡದ ಹಾನಿಯನ್ನುಂಟು ಮಾಡಬಹುದು: ಡಾ.ಸುಮಿತ್ ಶರ್ಮಾ

ನೀವು ಪ್ರತಿದಿನ ಹೆಚ್ಚು ನೀರು ಕುಡಿದಷ್ಟೂ ನಿಮ್ಮ ದೇಹಕ್ಕೆ ಒಳ್ಳೆಯದು. ದಿನಕ್ಕೆ ನಾಲ್ಕರಿಂದ ಐದು ಲೀಟರ್ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಕಿಡ್ನಿ ಸ್ವಚ್ಛವಾಗುತ್ತದೆ. ಜೀವಾಣುಗಳನ್ನು ಹೊರಹಾಕಲಾಗುತ್ತದೆ.

ಕೆಂಪು ದಪ್ಪ ಮೆಣಸಿನಕಾಯಿಯು ವಿಟಮಿನ್ ಎ ಮತ್ತು ವಿಟಮಿನ್ ಸಿ ಹೊಂದಿರುತ್ತದೆ. ಇವು ಮಾರುಕಟ್ಟೆಯಲ್ಲಿ ಅಪರೂಪಕ್ಕೆ ಸಿಗುತ್ತವೆ. ಹಾಗಾಗಿ ಇವೆಲ್ಲವೂ ಮಾನವನ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಿ ಕಿಡ್ನಿಯನ್ನು ಆರೋಗ್ಯವಾಗಿಡುತ್ತವೆ. ಹಾಗಾಗಿ ಈ ರೀತಿಯ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸುವುದು ಉತ್ತಮ ಎನ್ನುತ್ತಾರೆ ವೈದ್ಯರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:10 pm, Fri, 1 December 23

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ