AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸದಲ್ಲಿ ಬಾನಾಡಿಗಳ ಚಿತ್ತಾರ.. ಚಿಲಿಪಿಲಿಗಳ ಕಲರವ, ಗದಗದಲ್ಲಿ ವಿದೇಶಿ ಪಕ್ಷಿಗಳ ಸ್ವಚ್ಚಂದ ವಿಹಾರ

ಗದಗ: ಅವರು ಫಾರಿನ್‌ನಿಂದ ಬರೋ ಅತಿಥಿಗಳು. ವರ್ಷಕ್ಕೊಮ್ಮೆ ಅಲ್ಲಿಗೆ ಟ್ರಿಪ್​ಗೆ ಬರ್ತಾರೆ. ಬಂದು ಲವರ್‌ ಜೊತೆ ಜಾಲಿ ಮಾಡ್ತಾರೆ. ತಾವು ಜಾಲಿ ಮಾಡೋದ್ರ ಜತೆಗೆ ಬಾನಂಗಳದಲ್ಲಿ ಚಿತ್ತಾರ ಮೂಡಿಸ್ತಾರೆ. ಇದನ್ನ ನೋಡಿ ಅಲ್ಲಿದ್ದವರು ಮಸ್ತ್ ಎಂಜಾಯ್ ಮಾಡ್ತಾರೆ. ಆಗಸದಲ್ಲಿ ಬಾನಾಡಿಗಳ ಚಿತ್ತಾರ.. ನೀರಿನಲೆಗಳ ನಡುವೆ ಚಿಲಿಪಿಗಳ ಕಲರವ.. ನೀರಲ್ಲಿ ಮುಳುಗಿ ತುಂಟಾಟ.. ಮತ್ತೆ ಆಗಸಕ್ಕೆ ಹಾರಿ ಚೆಲ್ಲಾಟ. ತಮ್ಮದೇ ಲೋಕದಲ್ಲಿ ಹೀಗೆ ಸ್ವಚ್ಛಂದವಾಗಿ ವಿಹರಿಸ್ತಿರೋ ಪಕ್ಷಿಪ್ರಪಂಚವನ್ನ ನೋಡೋಕೆ ಎಷ್ಟು ಸುಂದರ ಅಲ್ವಾ.. ದೂರದೂರಿಂದ ಬರುವ ಅಪರೂಪದ ಅತಿಥಿಗಳ […]

ಆಗಸದಲ್ಲಿ ಬಾನಾಡಿಗಳ ಚಿತ್ತಾರ.. ಚಿಲಿಪಿಲಿಗಳ ಕಲರವ, ಗದಗದಲ್ಲಿ ವಿದೇಶಿ ಪಕ್ಷಿಗಳ ಸ್ವಚ್ಚಂದ ವಿಹಾರ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 8:42 AM

Share

ಗದಗ: ಅವರು ಫಾರಿನ್‌ನಿಂದ ಬರೋ ಅತಿಥಿಗಳು. ವರ್ಷಕ್ಕೊಮ್ಮೆ ಅಲ್ಲಿಗೆ ಟ್ರಿಪ್​ಗೆ ಬರ್ತಾರೆ. ಬಂದು ಲವರ್‌ ಜೊತೆ ಜಾಲಿ ಮಾಡ್ತಾರೆ. ತಾವು ಜಾಲಿ ಮಾಡೋದ್ರ ಜತೆಗೆ ಬಾನಂಗಳದಲ್ಲಿ ಚಿತ್ತಾರ ಮೂಡಿಸ್ತಾರೆ. ಇದನ್ನ ನೋಡಿ ಅಲ್ಲಿದ್ದವರು ಮಸ್ತ್ ಎಂಜಾಯ್ ಮಾಡ್ತಾರೆ.

ಆಗಸದಲ್ಲಿ ಬಾನಾಡಿಗಳ ಚಿತ್ತಾರ.. ನೀರಿನಲೆಗಳ ನಡುವೆ ಚಿಲಿಪಿಗಳ ಕಲರವ.. ನೀರಲ್ಲಿ ಮುಳುಗಿ ತುಂಟಾಟ.. ಮತ್ತೆ ಆಗಸಕ್ಕೆ ಹಾರಿ ಚೆಲ್ಲಾಟ.

ತಮ್ಮದೇ ಲೋಕದಲ್ಲಿ ಹೀಗೆ ಸ್ವಚ್ಛಂದವಾಗಿ ವಿಹರಿಸ್ತಿರೋ ಪಕ್ಷಿಪ್ರಪಂಚವನ್ನ ನೋಡೋಕೆ ಎಷ್ಟು ಸುಂದರ ಅಲ್ವಾ.. ದೂರದೂರಿಂದ ಬರುವ ಅಪರೂಪದ ಅತಿಥಿಗಳ ಖುಷಿಗೆ ಪಾರವೇ ಇಲ್ಲ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೆಟ್ಟಿಕೇರಿ ಗ್ರಾಮದ ಕೆರೆಯಲ್ಲೀಗ ಈ ಬಾನಾಡಿಗಳದ್ದೇ ಕಲರವ. ಪ್ರತಿವರ್ಷದಂತೆ ಈ ವರ್ಷವೂ ಸಾವಿರಾರು ವಿದೇಶಿ ಪಕ್ಷಿಗಳು ಈ ಕೆರೆಗೆ ಬಂದು ವಿಹರಿಸುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿವೆ.

ಕೆರೆಯಲ್ಲಿ ಪಕ್ಷಿಗಳು ಸ್ವಚ್ಛಂದವಾಗಿ ವಿಹರಿಸುವುದನ್ನ ನೋಡೋದೆ ಕಣ್ಣಿಗೆ ಆನಂದ. ಇನ್ನೊಂದು ತಿಂಗಳ ಕಳೆದ್ರೆ ಸಾಕು ಬೇರೆ ಬೇರೆ ದೇಶಗಳಿಂದ ಮತ್ತಷ್ಟು ಪಕ್ಷಿಗಳು ಬರುತ್ತವೆ. ಹೀಗಾಗಿ ಅರಣ್ಯ ಇಲಾಖೆ ಸುತ್ತಲೂ ಬಿದಿರಿನ ಸಸಿ ನಡೆಸುತ್ತಿದೆ. ಕೆರೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಸುತ್ತಲೂ 20 ಸಾವಿರ ಬಿದಿರು ಸಸಿಗಳನ್ನು ನೆಡೆಸಲಾಗುತ್ತಿದೆ.

ಎಲ್ಲಿಂದಲೋ ಬಂದಿರೋ ಬಾನಾಡಿಗಳು ತುಂಬಿದ ಕೆರೆಯಲ್ಲಿ ತಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ದು, ಸಾವಿರಾರು ಪಕ್ಷಿಗಳ ನೋಟ ಜನರನ್ನ ಸಳೆಯುತ್ತಿರುವುದು ಮಾತ್ರ ಸುಳ್ಳಲ್ಲ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ