AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಿಂದ ಲಕ್ಷಲಕ್ಷ ರೂಪಾಯಿ ಎಗರಿಸಿದ್ದ ವಿದೇಶಿ ಮಹಿಳೆ ಸೆರೆ

ಶಿವರಾಂ ಕಾರಂತ ನಗರದ ಎಸ್​ಬಿಐ ಬ್ಯಾಂಕ್ ಬಳಿ ಎರಡು ಎಟಿಎಂಗಳಿದ್ದು, 2 ಎಟಿಎಂಗಳ ಫೈಕಿ ಒಂದು ಎಟಿಎಂಗೆ ಬ್ಯಾಂಕ್ ಡಿವೈಸ್ ತೆಗೆದು ಬೇರೆ ಡಿವೈಸ್ ಸೆಟ್ ಮಾಡಿದ ಸ್ಪೇನ್ ದೇಶದ ಮಹಿಳೆ ಹಣ ಡ್ರಾ ಮಾಡುವ ಸೋಗಿನಲ್ಲಿ ಲಕ್ಷ ಲಕ್ಷ ಹಣ ಎಗರಿಸಿದ್ದಾಳೆ.

ಎಟಿಎಂನಿಂದ ಲಕ್ಷಲಕ್ಷ ರೂಪಾಯಿ ಎಗರಿಸಿದ್ದ ವಿದೇಶಿ ಮಹಿಳೆ ಸೆರೆ
ಎಟಿಎಮ್​ ಲೂಟಿ ಮಾಡಿದ ಸ್ಪೇನ್ ದೇಶದ ಮಹಿಳೆ
preethi shettigar
| Edited By: |

Updated on: Jan 17, 2021 | 11:49 AM

Share

ಬೆಂಗಳೂರು: ಎಟಿಎಂನಲ್ಲಿ ಡಿವೈಸ್ ಸೆಟ್ ಮಾಡಿ ಲಕ್ಷಲಕ್ಷ ರೂಪಾಯಿ ಎಗರಿಸಿದ್ದ ವಿದೇಶಿ ಮಹಿಳೆಯನ್ನು ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂದಿಸಿದ್ದಾರೆ.

ಶಿವರಾಮ ಕಾರಂತ ನಗರದ ಎಸ್​ಬಿಐ ಬ್ಯಾಂಕ್ ಬಳಿ ಎರಡು ಎಟಿಎಂಗಳಿದ್ದು, 2 ಎಟಿಎಂಗಳ ಫೈಕಿ ಒಂದು ಎಟಿಎಂಗೆ ಬ್ಯಾಂಕ್ ಡಿವೈಸ್ ತೆಗೆದು ಬೇರೆ ಡಿವೈಸ್ ಸೆಟ್ ಮಾಡಿದ ಸ್ಪೇನ್ ದೇಶದ ಮಹಿಳೆ ಹಣ ಡ್ರಾ ಮಾಡುವ ಸೋಗಿನಲ್ಲಿ ಲಕ್ಷ ಲಕ್ಷ ಹಣ ಎಗರಿಸಿದ್ದಾಳೆ.

ವಿದೇಶಿ ಲೇಡಿಯ ಕೈಚಳ ನೋಡಿ ಒಂದು ಕ್ಷಣ ಬ್ಯಾಂಕ್ ಸಿಬ್ಬಂದಿಯೇ ಶಾಕ್ ಆಗಿದ್ದು, ಒಂದು ಡಿವೈಸ್​ನಿಂದ ಬರೋಬ್ಬರಿ 18 ಲಕ್ಷ ಹಣವನ್ನು ಈ ಖತರ್ನಾಕ್ ಲೇಡಿ ಎಗರಿಸಿದ್ದಾಳೆ. ಸದ್ಯ 1500 ರೂಪಾಯಿ ಹಣ ಡ್ರಾ ಮಾಡಲು ಹೋಗಿದ್ದ ಗ್ರಾಹಕನಿಗೆ ಎಟಿಎಂನಿಂದ 1 ಲಕ್ಷ ಹಣ ಬಂದಿದ್ದು, ಕೂಡಲೇ ಬ್ಯಾಂಕ್ ಮ್ಯಾನೇಜರ್​ಗೆ ಗ್ರಾಹಕ ಮಾಹಿತಿ ನೀಡಿದ್ದಾನೆ. ಗ್ರಾಹಕನ ದೂರಿನ ಮೇರೆಗೆ ಎಟಿಎಂ ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಎಟಿಎಂನಲ್ಲಿ ಡಿವೈಸ್ ಸೆಟ್ ಮಾಡಿ ಕಳ್ಳತನ ಮಾಡಿದ ವಿದೇಶಿ ಮಹಿಳೆ

ಮಾಲೀಕ ಮನೆಯಲ್ಲಿ ಇದ್ದಾಗಲೇ ಕಳ್ಳತನ: ಕಿಟಕಿ ಮೂಲಕ ಪರ್ಸ್​ನಲ್ಲಿದ್ದ 50 ಸಾವಿರ ಕದ್ದೊಯ್ದ ಖದೀಮ

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್