AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡಿಸಲು ತೆರವು ವೇಳೆ.. ಬಡಿಗೆ, ದೊಣ್ಣೆಗಳಿಂದ ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ ಯತ್ನ

ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆ ಕುಟುಂಬಸ್ಥರು ಬಡಿಗೆ ಮತ್ತು ದೊಣ್ಣೆಯಿಂದ ಹಲ್ಲೆಗೆ ಯತ್ನ […]

ಗುಡಿಸಲು ತೆರವು ವೇಳೆ.. ಬಡಿಗೆ, ದೊಣ್ಣೆಗಳಿಂದ ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ ಯತ್ನ
KUSHAL V
| Edited By: |

Updated on: Oct 23, 2020 | 11:30 AM

Share

ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆ ಕುಟುಂಬಸ್ಥರು ಬಡಿಗೆ ಮತ್ತು ದೊಣ್ಣೆಯಿಂದ ಹಲ್ಲೆಗೆ ಯತ್ನ ನಡೆಸಿದರು ಎಂದು ಹೇಳಲಾಗಿದೆ. ಗುಡಿಸಲುಗು ಅಕ್ರಮವಾಗಿ ಅರಣ್ಯ ವ್ಯಾಪ್ತಿಯಲ್ಲಿವೆ ಎಂಬುದು ಅಧಿಕಾರಿಗಳ ವಾದವಾದರೆ, ಈ ಜಾಗ ನಮ್ಮದು ಅನ್ನೋದು ಮನೆಯವರ ಪ್ರತಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ಸಂಭವಿಸಿದ್ದು ಈ ನಡುವೆ ಹಲ್ಲೆಗೆ ಯತ್ನ ನಡೆದಿದೆ ಎಂದು ತಿಳಿದುಬಂದಿದೆ.

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!