AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಬೋನಿಗೆ ಬಿತ್ತು ಬೇಗೂರಿನ ಚಿರತೆ.. ನಿಟ್ಟುಸಿರು ಬಿಟ್ಟ ಸ್ಥಳೀಯರು

ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್​ನ ಜನಕ್ಕೆ ಆತಂಕ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಸಿಕ್ಕಿ ಬಿದ್ದಿದೆ. ಸದ್ಯ ಚಿರತೆ ಸೆರೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಕೊನೆಗೂ ಬೋನಿಗೆ ಬಿತ್ತು ಬೇಗೂರಿನ ಚಿರತೆ.. ನಿಟ್ಟುಸಿರು ಬಿಟ್ಟ ಸ್ಥಳೀಯರು
ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ
ಆಯೇಷಾ ಬಾನು
| Edited By: |

Updated on:Feb 01, 2021 | 10:19 AM

Share

ಆನೇಕಲ್: ಕೆಲ ದಿನಗಳ ಹಿಂದೆ ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್​ನ ಜನಕ್ಕೆ ಆತಂಕ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಸುಮಾರು 15 ವರ್ಷದ ಗಂಡು ಚಿರತೆ ಸಿಕ್ಕಿ ಬಿದ್ದಿದೆ. ಸದ್ಯ ಚಿರತೆ ಸೆರೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಚಿರತೆಯನ್ನು ಬನ್ನೇರುಘಟ್ಟ ಉದ್ಯಾನವನಕ್ಕೆ ರವಾನೆ ಮಾಡಲಾಗಿದ್ದು,ವೈದ್ಯಕೀಯ ಚಿಕಿತ್ಸೆ ನಂತರ ಅರಣ್ಯದಲ್ಲಿ ಬಿಡುವ ನಿರ್ಧಾರ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಬೇಗೂರು ಬಳಿಯ ಪ್ರೆಸ್ಟೀಜ್ ಅಪಾರ್ಟ್​ಮೆಂಟ್​ನ ಜನ ಆತಂಕದಲ್ಲೇ ಕಾಲ ಕಳೆಯುವಂತಹ ಪರಿಸ್ಥಿತಿ ಉಂಟಾಗಿತ್ತು. ಏಕೆಂದ್ರೆ ಚಿರತೆಯೊಂದು ಎರಡು ಬಾರಿ ಬಂದೇ ಸ್ಥಳದಲ್ಲಿ ಓಡಾಡುವ ಬಗ್ಗೆ ಸುಳಿವು ಸಿಕ್ಕಿತ್ತು. ಅಪಾರ್ಟ್​ಮೆಂಟ್​ನ ಸುತ್ತಾ ಮುತ್ತಾ ಚಿರತೆ ಓಡಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಜನ ಮನೆಯಿಂದಾಚೆಗೆ ಕಾಲಿಡಲೂ ಭಯ ಪಡುತ್ತಿದ್ದರು. ಈ ನಡುವೆ ಚಿರತೆ ಅಪಾರ್ಟ್​ಮೆಂಟ್​ನ ಒಳಗೆ ನುಗ್ಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ವೇಳೆ ಅರಣ್ಯ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿ (Operation Cheetah) ಚಿರತೆಯನ್ನು ಸೆರೆ ಹಿಡಿಯಲು ಬೋನನ್ನು ಇಟ್ಟು ಅದರೊಳಗೆ ಕುರಿ ಮರಿಯನ್ನು ಬಿಟ್ಟಿತ್ತು. ಸದ್ಯ ನಾಲ್ಕೈದು ದಿನಗಳ ಬಳಿಕ ಚಿರತೆ ಸೆರೆಯಾಗಿದ್ದು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಅದು ನಾಯಿಯಲ್ಲ ಚಿರತೆಯೇ.. ಕಾಂಕ್ರೀಟ್​​ ಕಾಡಿನ ಅಪಾರ್ಟ್​ಮೆಂಟ್​ನಲ್ಲಿ ಚಿರತೆ ಪ್ರತ್ಯಕ್ಷ.. ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!

Published On - 8:48 am, Mon, 1 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?