AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: ಕೃಷ್ಣಮೃಗ ಬೇಟೆಗಾರರ ಸೆರೆ

ಕೊಪ್ಪಳ: ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೃಷ್ಣಮೃಗ ಬೇಟೆಗಾರರನ್ನು ಬಂಧಿಸಿದ್ದಾರೆ. ಯಲಬುರ್ಗಾ ತಾಲೂಕಿನ ಹುಣಸಿಹಾಳ ತಾಂಡಾ ನಿವಾಸಿಗಳಾದ 6 ಬೇಟೆಗಾರರನ್ನು ಬಂಧಿಸಲಾಗಿದೆ. ಬಂಧಿತರಿಂದ 20 ಕೃಷ್ಣಮೃಗ ಚರ್ಮ, 2 ಕೃಷ್ಣಮೃಗ ಟ್ರೋಫಿಯುಳ್ಳ ಕೊಂಬು, ಒಂದು ಜಿಂಕೆ ಮರಿ, ದಂಧೆಗೆ ಬಳಸುತ್ತಿದ್ದ ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ. ತುಗ್ಲೆಪ್ಪ, ಶರಣಪ್ಪ ಚೌಹಾಣ, ಮಲ್ಲಯ್ಯ ಹಿರೇಮಠ, ಶಿವಯ್ಯ ಹಿರೇಮಠ, ಸಂಗಪ್ಪ ಕಟ್ಟಿಮನಿ, ಹನುಮಂತ ಕಟ್ಟಿಮನಿ ಬಂಧಿತ ಆರೋಪಿಗಳು. ಈ ಗ್ಯಾಂಗ್ ಯಲಬುರ್ಗಾ ಭಾಗದ ಅರಣ್ಯ ಪ್ರದೇಶಗಳಲ್ಲಿ ಕೃಷ್ಣ ಮೃಗಗಳ […]

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: ಕೃಷ್ಣಮೃಗ ಬೇಟೆಗಾರರ ಸೆರೆ
ಆಯೇಷಾ ಬಾನು
|

Updated on:Sep 08, 2020 | 11:20 AM

Share

ಕೊಪ್ಪಳ: ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೃಷ್ಣಮೃಗ ಬೇಟೆಗಾರರನ್ನು ಬಂಧಿಸಿದ್ದಾರೆ. ಯಲಬುರ್ಗಾ ತಾಲೂಕಿನ ಹುಣಸಿಹಾಳ ತಾಂಡಾ ನಿವಾಸಿಗಳಾದ 6 ಬೇಟೆಗಾರರನ್ನು ಬಂಧಿಸಲಾಗಿದೆ. ಬಂಧಿತರಿಂದ 20 ಕೃಷ್ಣಮೃಗ ಚರ್ಮ, 2 ಕೃಷ್ಣಮೃಗ ಟ್ರೋಫಿಯುಳ್ಳ ಕೊಂಬು, ಒಂದು ಜಿಂಕೆ ಮರಿ, ದಂಧೆಗೆ ಬಳಸುತ್ತಿದ್ದ ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ.

ತುಗ್ಲೆಪ್ಪ, ಶರಣಪ್ಪ ಚೌಹಾಣ, ಮಲ್ಲಯ್ಯ ಹಿರೇಮಠ, ಶಿವಯ್ಯ ಹಿರೇಮಠ, ಸಂಗಪ್ಪ ಕಟ್ಟಿಮನಿ, ಹನುಮಂತ ಕಟ್ಟಿಮನಿ ಬಂಧಿತ ಆರೋಪಿಗಳು. ಈ ಗ್ಯಾಂಗ್ ಯಲಬುರ್ಗಾ ಭಾಗದ ಅರಣ್ಯ ಪ್ರದೇಶಗಳಲ್ಲಿ ಕೃಷ್ಣ ಮೃಗಗಳ ಬೇಟೆಯಾಡಿ ಚರ್ಮ, ಕೊಂಬುಗಳ ಮಾರಾಟ ಮಾಡುತ್ತಿದ್ದರು. ಸದ್ಯ ಖಚಿತ ಮಾಹಿತಿ ಮೆರೆಗೆ ದಾಳಿ ಮಾಡಿದ ಕೊಪ್ಪಳ ಅರಣ್ಯ ಇಲಾಖೆ ಅಧಿಕಾರಿಗಳು 6 ಮಂದಿಯನ್ನು ಬಂಧಿಸಿದ್ದಾರೆ.

Published On - 11:18 am, Tue, 8 September 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್