AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ವೇಳೆ ಎಸ್ಕೇಪ್ ಆಗಿದ್ದ ಮರಗಳ್ಳ ಮತ್ತೆ ಸಿಕ್ಕಿಬಿದ್ದ

ಬಂಧಿತನಿಂದ 9 ಬೀಟೆ ಮರದ ನಾಟ, ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ.

ಕೊರೊನಾ ಟೆಸ್ಟ್ ವೇಳೆ ಎಸ್ಕೇಪ್ ಆಗಿದ್ದ ಮರಗಳ್ಳ ಮತ್ತೆ ಸಿಕ್ಕಿಬಿದ್ದ
ಬಂಧಿತ ಆರೋಪಿಯೊಂದಿಗೆ ಅರಣ್ಯಾಧಿಕಾರಿಗಳು
Skanda
|

Updated on:Dec 03, 2020 | 12:36 PM

Share

ಕೊಡಗು: ಮರಗಳ್ಳತನ ಮಾಡುವಾಗ ಸಿಕ್ಕಿಬಿದ್ದು ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಓಡಿಹೋಗಿದ್ದ ಖತರ್ನಾಕ್ ಮರಗಳ್ಳ ಮತ್ತೆ ಬಲೆಗೆ ಬಿದ್ದಿದ್ದಾನೆ. ಸೋಮವಾರಪೇಟೆ ತಾಲೂಕಿನ ವಾಲ್ನೂರು ತ್ಯಾಗತ್ತೂರಿ‌ನ ತೋಟದಲ್ಲಿ ಬೀಟೆ ಮರ ಕಳ್ಳತನ ಮಾಡುತ್ತಿದ್ದ ಹುಣಸೂರು ಮೂಲದ ಜುನೈದ್ ಪಾಷಾ (24) ಕಟಾವು ಮಾಡಿದ್ದ ಮರಗಳ ಸಮೇತ ಸಿಕ್ಕಿಬಿದ್ದಿದ್ದ.

ಕೊರೊನಾ ಟೆಸ್ಟ್​ ಮಾಡಿಸಲು ಕರೆದೊಯ್ದ ವೇಳೆ ಎಸ್ಕೇಪ್ ಜುನೈದ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು ಕೊವಿಡ್​ ಟೆಸ್ಟ್ ಮಾಡಿಸಲು ಕುಶಾಲನಗರ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ಆಲ್ಬರ್ಟ್ ಡಿಸೋಜ, ದುರ್ಗೇಶ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಪಾಷಾ ಆಸ್ಪತ್ರೆಯಿಂದ ಪರಾರಿಯಾಗಿದ್ದ.

ಆರೋಪಿಯಿಂದ ವಶಪಡಿಸಿಕೊಂಡಿರುವ ಬೀಟೆ ಮರದ ತುಂಡುಗಳು

                           ಕಳ್ಳತನಕ್ಕೆ ಬಳಸಲಾದ ಗಾಡಿ

                                          ಬಂಧಿತ ಆರೋಪಿ

ಬಳಿಕ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಜುನೈದ್​ ಪಾಷಾನನ್ನು ಬಂಧಿಸಿದ್ದಾರೆ. ಬಂಧಿತನಿಂದ 9 ಬೀಟೆ ಮರದ ನಾಟ, ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಶಾಸಕರ ಮನೆ ಆವರಣದಲ್ಲಿದ್ದ ಗಂಧದ ಮರಕ್ಕೇ ಕೊಡಲಿ ಹಾಕುವ ಯತ್ನ

Published On - 11:49 am, Wed, 2 December 20

Follow Us
Skanda
Skanda
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?