AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation ‘ರಾಮಸೇತು’ ಸಕ್ಸಸ್​… ಪ್ರವಾಹದಲ್ಲಿ ಸಿಲುಕಿದ್ದ 64 ಮಂಗಗಳ ರಕ್ಷಣೆ

ದಾವಣಗೆರೆ: ರಾವಣನ ವಿರುದ್ಧ ಯುದ್ಧಕ್ಕೆ ಸಜ್ಜಾದ ರಾಮನಿಗೆ ಲಂಕೆ ತಲುಪಲು ವಾನರ ಸೇನೆಯು ಸೇತುವೆ ನಿರ್ಮಿಸಿತ್ತು ಎಂಬ ಉಲ್ಲೇಖ ರಾಮಾಯಣದಲ್ಲಿ ಇದೆ. ಆದರೆ, ಈ ಕಥೆಗೆ ಕೊಂಚ ವಿಭಿನ್ನವಾಗಿ, ನದಿ ಪ್ರವಾಹಕ್ಕೆ ಸಿಲುಕಿ ಮರದ ಮೇಲೆ ಆಸರೆ ಪಡೆದಿದ್ದ ಕೋತಿಗಳನ್ನು ಸೇತುವೆ ನಿರ್ಮಿಸುವ ಮೂಲಕ ರಕ್ಷಣಾ ಸಿಬ್ಬಂದಿ ದಡ ತಲುಪಿಸಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ. ತುಂಗಭದ್ರಾ ನದಿ ಪ್ರವಾಹದಲ್ಲಿ ಮಂಗಗಳು ಸಿಲುಕಿದ್ದ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಹಾಗೂ […]

Operation ‘ರಾಮಸೇತು’ ಸಕ್ಸಸ್​... ಪ್ರವಾಹದಲ್ಲಿ ಸಿಲುಕಿದ್ದ 64 ಮಂಗಗಳ ರಕ್ಷಣೆ
Follow us
KUSHAL V
|

Updated on: Aug 09, 2020 | 4:44 PM

ದಾವಣಗೆರೆ: ರಾವಣನ ವಿರುದ್ಧ ಯುದ್ಧಕ್ಕೆ ಸಜ್ಜಾದ ರಾಮನಿಗೆ ಲಂಕೆ ತಲುಪಲು ವಾನರ ಸೇನೆಯು ಸೇತುವೆ ನಿರ್ಮಿಸಿತ್ತು ಎಂಬ ಉಲ್ಲೇಖ ರಾಮಾಯಣದಲ್ಲಿ ಇದೆ. ಆದರೆ, ಈ ಕಥೆಗೆ ಕೊಂಚ ವಿಭಿನ್ನವಾಗಿ, ನದಿ ಪ್ರವಾಹಕ್ಕೆ ಸಿಲುಕಿ ಮರದ ಮೇಲೆ ಆಸರೆ ಪಡೆದಿದ್ದ ಕೋತಿಗಳನ್ನು ಸೇತುವೆ ನಿರ್ಮಿಸುವ ಮೂಲಕ ರಕ್ಷಣಾ ಸಿಬ್ಬಂದಿ ದಡ ತಲುಪಿಸಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ.

ತುಂಗಭದ್ರಾ ನದಿ ಪ್ರವಾಹದಲ್ಲಿ ಮಂಗಗಳು ಸಿಲುಕಿದ್ದ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಕಳೆದ ಮೂರು ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದರು. ಇದೀಗ, ಸಿಬ್ಬಂದಿಯು ಸಿಲುಕಿದ್ದ ಎಲ್ಲಾ 64 ಮಂಗಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋತಿಗಳಿಗಾಗಿ ಬಿದಿರಿನ ಕಟ್ಟಿಗೆ ಹಾಗೂ ಹಗ್ಗವನ್ನು ಬಳಸಿ ವಿಶೇಷ ಸೇತುವೆ ನಿರ್ಮಿಸಿದ ರಕ್ಷಾಣ ಸಿಬ್ಬಂದಿ ಆ ಮೂಲಕ ಮಂಗಗಳು ಸುರಕ್ಷಿತವಾಗಿ ದಡ ಸೇರಲು ಸುಲಭವಾದ ಮಾರ್ಗ ಸೃಷ್ಟಿಸುವಲ್ಲಿ ಯಶಸ್ವಿಯಾದರು.

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ