Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation ‘ರಾಮಸೇತು’ ಸಕ್ಸಸ್​… ಪ್ರವಾಹದಲ್ಲಿ ಸಿಲುಕಿದ್ದ 64 ಮಂಗಗಳ ರಕ್ಷಣೆ

ದಾವಣಗೆರೆ: ರಾವಣನ ವಿರುದ್ಧ ಯುದ್ಧಕ್ಕೆ ಸಜ್ಜಾದ ರಾಮನಿಗೆ ಲಂಕೆ ತಲುಪಲು ವಾನರ ಸೇನೆಯು ಸೇತುವೆ ನಿರ್ಮಿಸಿತ್ತು ಎಂಬ ಉಲ್ಲೇಖ ರಾಮಾಯಣದಲ್ಲಿ ಇದೆ. ಆದರೆ, ಈ ಕಥೆಗೆ ಕೊಂಚ ವಿಭಿನ್ನವಾಗಿ, ನದಿ ಪ್ರವಾಹಕ್ಕೆ ಸಿಲುಕಿ ಮರದ ಮೇಲೆ ಆಸರೆ ಪಡೆದಿದ್ದ ಕೋತಿಗಳನ್ನು ಸೇತುವೆ ನಿರ್ಮಿಸುವ ಮೂಲಕ ರಕ್ಷಣಾ ಸಿಬ್ಬಂದಿ ದಡ ತಲುಪಿಸಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ. ತುಂಗಭದ್ರಾ ನದಿ ಪ್ರವಾಹದಲ್ಲಿ ಮಂಗಗಳು ಸಿಲುಕಿದ್ದ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಹಾಗೂ […]

Operation ‘ರಾಮಸೇತು’ ಸಕ್ಸಸ್​... ಪ್ರವಾಹದಲ್ಲಿ ಸಿಲುಕಿದ್ದ 64 ಮಂಗಗಳ ರಕ್ಷಣೆ
Follow us
KUSHAL V
|

Updated on: Aug 09, 2020 | 4:44 PM

ದಾವಣಗೆರೆ: ರಾವಣನ ವಿರುದ್ಧ ಯುದ್ಧಕ್ಕೆ ಸಜ್ಜಾದ ರಾಮನಿಗೆ ಲಂಕೆ ತಲುಪಲು ವಾನರ ಸೇನೆಯು ಸೇತುವೆ ನಿರ್ಮಿಸಿತ್ತು ಎಂಬ ಉಲ್ಲೇಖ ರಾಮಾಯಣದಲ್ಲಿ ಇದೆ. ಆದರೆ, ಈ ಕಥೆಗೆ ಕೊಂಚ ವಿಭಿನ್ನವಾಗಿ, ನದಿ ಪ್ರವಾಹಕ್ಕೆ ಸಿಲುಕಿ ಮರದ ಮೇಲೆ ಆಸರೆ ಪಡೆದಿದ್ದ ಕೋತಿಗಳನ್ನು ಸೇತುವೆ ನಿರ್ಮಿಸುವ ಮೂಲಕ ರಕ್ಷಣಾ ಸಿಬ್ಬಂದಿ ದಡ ತಲುಪಿಸಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ.

ತುಂಗಭದ್ರಾ ನದಿ ಪ್ರವಾಹದಲ್ಲಿ ಮಂಗಗಳು ಸಿಲುಕಿದ್ದ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಕಳೆದ ಮೂರು ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದರು. ಇದೀಗ, ಸಿಬ್ಬಂದಿಯು ಸಿಲುಕಿದ್ದ ಎಲ್ಲಾ 64 ಮಂಗಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋತಿಗಳಿಗಾಗಿ ಬಿದಿರಿನ ಕಟ್ಟಿಗೆ ಹಾಗೂ ಹಗ್ಗವನ್ನು ಬಳಸಿ ವಿಶೇಷ ಸೇತುವೆ ನಿರ್ಮಿಸಿದ ರಕ್ಷಾಣ ಸಿಬ್ಬಂದಿ ಆ ಮೂಲಕ ಮಂಗಗಳು ಸುರಕ್ಷಿತವಾಗಿ ದಡ ಸೇರಲು ಸುಲಭವಾದ ಮಾರ್ಗ ಸೃಷ್ಟಿಸುವಲ್ಲಿ ಯಶಸ್ವಿಯಾದರು.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ