AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು. ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ […]

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ
ಪೃಥ್ವಿಶಂಕರ
|

Updated on:Nov 22, 2020 | 2:17 PM

Share

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು.

ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ, ಮರಿಯನ್ನು ತೊಟ್ಟಿಯಿಂದ ಮೇಲೆತ್ತಲು ಆನೆಗಳ ಹಿಂಡು ಪ್ರಯತ್ನಿಸುತ್ತಿತ್ತು. ಬಳಿಕ ಸ್ಥಳದಲ್ಲಿದ್ದ ಆನೆಗಳನ್ನು ಓಡಿಸಿದ ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ ನೇತೃತ್ವದ ತಂಡ ಜೆಸಿಬಿ ಸಹಾಯದಿಂದ ತೊಟ್ಟಿಯ ಒಂದು ಭಾಗ ಹೊಡೆಸಿದರು. ಬಳಿಕ ಆನೆ ಮರಿ ಮೇಲೆ ಬಂದು ತನ್ನ ಹಿಂಡೊಂದಿಗೆ ಸುರಕ್ಷಿತವಾಗಿ ಕಾಡು ಸೇರಿತು.

Published On - 2:06 pm, Sun, 22 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?