AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು. ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ […]

ನೀರು ಕುಡಿಯಲು ಹೋಗಿ ತೊಟ್ಟಿಗೆ ಬಿದ್ದ ಆನೆ ಮರಿ.. ಕಂದನನ್ನು ರಕ್ಷಿಸಲು ತಾಯಿ ಆನೆ ಪರದಾಟ
ಪೃಥ್ವಿಶಂಕರ
|

Updated on:Nov 22, 2020 | 2:17 PM

Share

ಮಂಡ್ಯ: ನೀರಿನ ತೊಟ್ಟಿಗೆ ಬಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಳೆದ ರಾತ್ರಿ ಕಾಡಾನೆಗಳ ಹಿಂಡಿನೊಂದಿಗೆ ಬಂದಿದ್ದ ಮರಿ ಆನೆ, ಪ್ರಾಣಿಗಳು ನೀರು ಕುಡಿಯಲು ನಿರ್ಮಿಸಿದ್ದ ಸಿಮೆಂಟ್ ತೊಟ್ಟಿಯಲ್ಲಿ ಬಿದ್ದಿತ್ತು. ಹೀಗಾಗಿ, ತೊಟ್ಟಿಯಿಂದ ಮೇಲೆ ಬರಲಾರದೆ ಮರಿ ಆನೆ ರೋದಿಸುತ್ತಿತ್ತು. ತೊಟ್ಟಿಯಲ್ಲಿ ಮರಿ ಸಿಲುಕಿದ್ರಿಂದ ಉಳಿದ ಆನೆಗಳೂ ಘೀಳಿಡಲು ಪ್ರಾರಂಭಿಸಿದವು.

ಇದನ್ನು ಕೇಳಿ ಬೆಳಿಗ್ಗೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ, ಮರಿಯನ್ನು ತೊಟ್ಟಿಯಿಂದ ಮೇಲೆತ್ತಲು ಆನೆಗಳ ಹಿಂಡು ಪ್ರಯತ್ನಿಸುತ್ತಿತ್ತು. ಬಳಿಕ ಸ್ಥಳದಲ್ಲಿದ್ದ ಆನೆಗಳನ್ನು ಓಡಿಸಿದ ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ ನೇತೃತ್ವದ ತಂಡ ಜೆಸಿಬಿ ಸಹಾಯದಿಂದ ತೊಟ್ಟಿಯ ಒಂದು ಭಾಗ ಹೊಡೆಸಿದರು. ಬಳಿಕ ಆನೆ ಮರಿ ಮೇಲೆ ಬಂದು ತನ್ನ ಹಿಂಡೊಂದಿಗೆ ಸುರಕ್ಷಿತವಾಗಿ ಕಾಡು ಸೇರಿತು.

Published On - 2:06 pm, Sun, 22 November 20

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್