AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಖದೀಮರು

ಕೊಡಗು: ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಐವರನ್ನು ಅರಣ್ಯ ಸಂಚಾರಿದಳ ಪೊಲೀಸರು ಬಂಧಿಸಿದ್ದಾರೆ. 2 ಕೋಟಿ ಬೆಲೆ ಬಾಳುವ ಎರಡು ತಲೆ ಹಾವನ್ನು ಮಾರಾಟ ಮಾಡಲು ಆಂಧ್ರಪ್ರದೇಶದಿಂದ ಕೇರಳಕ್ಕೆ ಗೋಣಿಕೊಪ್ಪ ಮಾರ್ಗವಾಗಿ ಸಾಗಿಸುತ್ತಿದ್ದ ವೇಳೆ ವಿರಾಜಪೇಟೆ ತಾಲೂಕಿನ ಚೆನ್ನಂಗೊಲ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಮುಲ್ಲ ಮೆಹಬೂಬ್ ವಲೀ, ಶೇಕ್ ಮುಲ್ಲ ಚಾಂದ್ ಪಾಷ, ಎಸ್. ಫಯಾಜ್, ಬೋಯ ರಂಗಸ್ವಾಮಿ, ಶೇಕ್ ಪೆದ್ದಮೆಹಬೂಬ್ ಬಾಷ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ತಲೆ ಹಾವು ಸೇರಿದಂತೆ ಮಾರುತಿ […]

ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಖದೀಮರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 13, 2020 | 2:30 PM

Share

ಕೊಡಗು: ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಐವರನ್ನು ಅರಣ್ಯ ಸಂಚಾರಿದಳ ಪೊಲೀಸರು ಬಂಧಿಸಿದ್ದಾರೆ. 2 ಕೋಟಿ ಬೆಲೆ ಬಾಳುವ ಎರಡು ತಲೆ ಹಾವನ್ನು ಮಾರಾಟ ಮಾಡಲು ಆಂಧ್ರಪ್ರದೇಶದಿಂದ ಕೇರಳಕ್ಕೆ ಗೋಣಿಕೊಪ್ಪ ಮಾರ್ಗವಾಗಿ ಸಾಗಿಸುತ್ತಿದ್ದ ವೇಳೆ ವಿರಾಜಪೇಟೆ ತಾಲೂಕಿನ ಚೆನ್ನಂಗೊಲ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಮುಲ್ಲ ಮೆಹಬೂಬ್ ವಲೀ, ಶೇಕ್ ಮುಲ್ಲ ಚಾಂದ್ ಪಾಷ, ಎಸ್. ಫಯಾಜ್, ಬೋಯ ರಂಗಸ್ವಾಮಿ, ಶೇಕ್ ಪೆದ್ದಮೆಹಬೂಬ್ ಬಾಷ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ತಲೆ ಹಾವು ಸೇರಿದಂತೆ ಮಾರುತಿ ಶಿಫ್ಟ್ ಡಿಸೈರ್ ಕಾರು ವಶಕ್ಕೆ ಪಡೆಯಲಾಗಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ